ಆಡಳಿತ ವೈಫಲ್ಯ, ಭ್ರಷ್ಟಾಚಾರ ರಾಜ್ಯ ಸರ್ಕಾರದ ಸಾಧನೆ ಪ್ರತಿಭಟನೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ಆರೋಪ
ಮಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಭ್ರಷ್ಟಾಚಾರ ತಾಂಡವವಾಡುತ್ತಿದೆ. ವಾಲ್ಮೀಕಿ ನಿಗಮದ ಹಣ ಪೂರ್ಣ ತಿಂದು ತೇಗಿದ್ದಾರೆ. ಪೆಟ್ರೋಲ್, ಹಾಲು ಮೊದಲಾದ ದಿನೋಪಯೋಗಿ ವಸ್ತುಗಳ ಬೆಲೆ ಹೆಚ್ಚಾಗುತ್ತಿದ್ದು, ಜನ ಸಾಮಾನ್ಯರು ಬದುಕು ಕಟ್ಟಿಕೊಳ್ಳಲು ಸಂಕಷ್ಟ ಎದುರಾಗಿದೆ ಎಂದು ಶಾಸಕ ವೇದವ್ಯಾಸ ಕಾಮತ್ ಆರೋಪಿಸಿದರು. ಮಂಗಳೂರಿನ ಮಿನಿ ವಿಧಾನಸೌಧದ ಎದುರು ದಕ್ಷಿಣ ಬಿಜೆಪಿ ಜಿಲ್ಲಾ ಸಮಿತಿಯಿಂದ ರಾಜ್ಯ ಸರ್ಕಾರದ ಭ್ರಷ್ಟಾಚಾರ ಮತ್ತು ಆಡಳಿತ ವೈಫಲ್ಯದ ವಿರುದ್ಧ ಹಮ್ಮಿಕೊಂಡ ಪ್ರತಿಭಟನೆ ಉದ್ದೇಶಿಸಿ ಅವರು ಮಾತನಾಡಿದರು. ಬಿಜೆಪಿ ಆಡಳಿತದಲ್ಲಿದ್ದಾಗ 40 ಪರ್ಸೆಂಟ್ ಸರ್ಕಾರ … Continue reading ಆಡಳಿತ ವೈಫಲ್ಯ, ಭ್ರಷ್ಟಾಚಾರ ರಾಜ್ಯ ಸರ್ಕಾರದ ಸಾಧನೆ ಪ್ರತಿಭಟನೆಯಲ್ಲಿ ಶಾಸಕ ವೇದವ್ಯಾಸ ಕಾಮತ್ ಆರೋಪ
Copy and paste this URL into your WordPress site to embed
Copy and paste this code into your site to embed