ನಾರಾಯಣ ಗುರು ಮಂದಿರಕ್ಕೆ 15 ಸಾವಿರ ರೂ. ಪ್ರೋತ್ಸಾಹ ಧನ- ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು

ಮಂಗಳೂರು : ಬ್ರಹ್ಮಶ್ರೀ ನಾರಾಯಣಗುರುಗಳ ಜಯಂತಿ ಆಚರಣೆ ಅಂಗವಾಗಿ ಮಹಾನಗರಪಾಲಿಕೆ ವ್ಯಾಪ್ತಿಯ ಬ್ರಹ್ಮಶ್ರೀ ನಾರಾಯಣ ಗುರುಮಂದಿರಗಳಿಗೆ ತಲಾ 15ಸಾವಿರ ರೂ. ಅನುದಾನ ನೀಡಲಾಗುವುದು ಎಂದು ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು ತಿಳಿಸಿದರು.ಮೇಯರ್ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಪಾಲಿಕೆಯ ಸುಧಾರಣಾ ತೆರಿಗೆ ಸ್ಥಾಯಿ ಸಮಿತಿ ಅಧ್ಯಕ್ಷ ವರುಣ್ ಚೌಟ ಅವರ ಸಲಹೆ ಮೇರೆಗೆ ಈ ಯೋಜನೆಯನ್ನು ಬಜೆಟ್‌ನಲ್ಲಿ ಘೋಷಣೆ ಮಾಡಿ, ಈಗ ಅನುಷ್ಠಾನಗಳಿಸಲಾಗುತ್ತಿದೆ. ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಬಳಿಕ ಕಾರ್ಯಕ್ರಮದ ಖರ್ಚು ವೆಚ್ಚದ ಮಾಹಿತಿಯನ್ನು ಮಹಾ … Continue reading ನಾರಾಯಣ ಗುರು ಮಂದಿರಕ್ಕೆ 15 ಸಾವಿರ ರೂ. ಪ್ರೋತ್ಸಾಹ ಧನ- ಮೇಯರ್ ಸುಧೀರ್ ಶೆಟ್ಟಿ ಕಣ್ಣೂರು