ಪುಸ್ತಕಗಳ ಓದಿನಿಂದ ಬೌದ್ಧಿಕ ಬೆಳವಣಿಗೆ: ಗಿರೀಶ್ ಬಾಬು ಅಭಿಪ್ರಾಯ
ಕುಂಬಳೆ: ಪುಸ್ತಕಗಳು ನಾವು ಹೇಗಿದ್ದೇವೆ, ಹೇಗಿರಬೇಕು ಎನ್ನುವ ದಾರಿ ತೋರಿಸುವ ದಾರಿದೀಪಗಳಾಗಿವೆ. ಪುಸ್ತಕ ಓದು ಮಾತ್ರವೇ ನಮ್ಮನ್ನು ಸಮರ್ಥವಾಗಿ ಬೆಳೆಸುವುದಕ್ಕೆ ಸಾಧ್ಯ ಎಂದು ಮಾಯಿಪ್ಪಾಡಿ ಡಯಟ್ ಕೇಂದ್ರದ ಉಪನ್ಯಾಸಕ ಗಿರೀಶ್ ಬಾಬು ಅಭಿಪ್ರಾಯಪಟ್ಟರು. ಮೊಗ್ರಾಲ್ ಪುತ್ತೂರು ಸರ್ಕಾರಿ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಗುರುವಾರ ವಿವಿಧ ಸಂಘಗಳ ಉದ್ಘಾಟನೆ ನಿರ್ವಹಿಸಿ ಮಾತನಾಡಿದರು. ಶಾಲಾ ಮುಖ್ಯಸ್ಥೆ ಬೀನಾ ಸಿ.ಟಿ. ಅಧ್ಯಕ್ಷತೆ ವಹಿಸಿದ್ದರು. ಹಿರಿಯ ಶಿಕ್ಷಕರಾದ ರಾಘವ ಎಂ.ಎನ್, ಜನಾರ್ದನ ಟಿ.ವಿ, ಅಹಮ್ಮದ್ ನಿಜಾರ್ ಕೆ.ಸಿ, ಅಕ್ಬರ್ ಎನ್, ಸಿಂಧು, ಮಾತೃಸಮಿತಿ … Continue reading ಪುಸ್ತಕಗಳ ಓದಿನಿಂದ ಬೌದ್ಧಿಕ ಬೆಳವಣಿಗೆ: ಗಿರೀಶ್ ಬಾಬು ಅಭಿಪ್ರಾಯ
Copy and paste this URL into your WordPress site to embed
Copy and paste this code into your site to embed