ಬಾಡಿಗಾರ್ಡ್​ ಮಾಡಿದ ತಪ್ಪಿಗೆ ಅಭಿಮಾನಿಯನ್ನು ಖುದ್ದು ಭೇಟಿ ಮಾಡಿ ಕ್ಷಮೆಯಾಚಿಸಿದ ನಾಗಾರ್ಜುನ

ಮುಂಬೈ: ತೆಲುಗು ಸೂಪರ್‌ಸ್ಟಾರ್ ನಾಗಾರ್ಜುನ ಅವರನ್ನು ಭೇಟಿಯಾಗಲು ಬಂದ ಅಂಗವಿಕಲ ಅಭಿಮಾನಿಯನ್ನು ನಟನ ಬಾಡಿಗಾರ್ಡ್​​​​ ತಳ್ಳಿದ ಘಟನೆ ಇತ್ತೀಚೆಗೆ ಮುಂಬೈ ವಿಮಾನ ನಿಲ್ದಾಣದಲ್ಲಿ ನಡೆದಿತ್ತು. ಈ ಘಟನೆಯ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿತ್ತು. ವೀಡಿಯೊ ನೋಡಿದ ನೆಟ್ಟಿಗರು ನಾಗಾರ್ಜುನ ವಿರುದ್ಧ ಸಾಕಷ್ಟು ಟೀಕೆ ವ್ಯಕ್ತಪಡಿಸಿದ್ದರು. ಇದನ್ನು ಓದಿ: ಅರವಿಂದ್​ಗೆ ಜಾಮೀನು ಸಿಗದಂತೆ ಷಡ್ಯಂತ್ರ ರೂಪಿಸಲಾಗಿದೆ; ಸುನೀತಾ ಕೇಜ್ರಿವಾಲ್​ ಆರೋಪ ಇದಾದ ಬಳಿಕ ಭಾನುವಾರ ನಾಗಾರ್ಜುನ ಅವರು ಟ್ವೀಟ್​ ಮಾಡಿ ಅಭಿಮಾನಿ ಬಳಿ ಕ್ಷಮೆಯಾಚಿಸಿದ್ದರು. ಇದು ನನ್ನ … Continue reading ಬಾಡಿಗಾರ್ಡ್​ ಮಾಡಿದ ತಪ್ಪಿಗೆ ಅಭಿಮಾನಿಯನ್ನು ಖುದ್ದು ಭೇಟಿ ಮಾಡಿ ಕ್ಷಮೆಯಾಚಿಸಿದ ನಾಗಾರ್ಜುನ