ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಂಡ : ಮಳೆಗೆ ಕಿತ್ತುಹೋದ ಡಾಂಬರು ; ಸವಾರರಿಗೆ ಅಪಾಯ

ವಿಜಯವಾಣಿ ಸುದ್ದಿಜಾಲ ಗಂಗೊಳ್ಳಿ ಕಳೆದ ಕೆಲದಿನಗಳಿಂದ ಸುರಿಯುತ್ತಿರುವ ಮಳೆಗೆ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಹೊಂಡ ಗುಂಡಿ ನಿರ್ಮಾಣವಾಗಿದೆ. ಕುಂದಾಪುರದಿಂದ ಮರವಂತೆ ತನಕ ಹೊಸದಾಗಿ ನಿರ್ಮಾಣಗೊಂಡಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ಮಳೆಗಾಲ ಪೂರ್ವದಲ್ಲಿ ಹೊಂಡ ಬಿದ್ದ ಕಡೆ ಹೊಂಡಗಳನ್ನು ಅವೈಜ್ಞಾನಿಕವಾಗಿ ಮುಚ್ಚಿ ತೇಪೆ ಹಾಕುವ ಕೆಲಸ ಮಾತ್ರ ನಡೆದಿದ್ದರೆ, ಕೆಲವು ಕಡೆಗಳಲ್ಲಿ ಸುಮಾರು 100-150 ಮೀಟರ್ ಮರುಡಾಂಬರು ಕಾಮಗಾರಿ ನಡೆಸಲಾಗಿತ್ತು. ಇದೀಗ ಒಂದೇ ಮಳೆಗೆ ರಾಷ್ಟ್ರೀಯ ಹೆದ್ದಾರಿ ಜರ್ಜರಿತವಾಗಿದ್ದು, ಹಾಕಿರುವ ಡಾಂಬರು ಕಿತ್ತುಹೋಗಿ ಮತ್ತೆ ಹೊಂಡ ಕಾಣಿಸಿಕೊಂಡಿದೆ. ರಾಷ್ಟ್ರೀಯ ಹೆದ್ದಾರಿಯಲ್ಲಿ … Continue reading ರಾಷ್ಟ್ರೀಯ ಹೆದ್ದಾರಿಯಲ್ಲಿ ಹೊಂಡ : ಮಳೆಗೆ ಕಿತ್ತುಹೋದ ಡಾಂಬರು ; ಸವಾರರಿಗೆ ಅಪಾಯ