ಬ್ರಹ್ಮಾವರದಲ್ಲಿ ಮಳೆಗಾಲ ಪೂರ್ವಸಿದ್ಧತೆ ಚುರುಕು

ಬ್ರಹ್ಮಾವರ: ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಮಳೆಗಾಲ ಸಂದರ್ಭ ರಸ್ತೆಯಲ್ಲಿ ನೀರು ಸರಿಯಾಗಿ ಹರಿದು ಹೋಗದೆ ರಸ್ತೆಯಲ್ಲಿ ತುಂಬಿ ಹರಿಯುವ ಸಮಸ್ಯೆಗೆ ಬ್ರಹ್ಮಾವರ ಭಾಗದಲ್ಲಿ ಈಗಾಗಲೇ ಪೂರ್ವಸಿದ್ಧತೆ ಕಾರ್ಯ ಚುರುಕಿನಿಂದ ನಡೆಯುತ್ತಿದೆ. ಪ್ರತಿ ವರ್ಷ ರಸ್ತೆಯಲ್ಲಿ ನೀರು ನಿಂತು ಪ್ರಯಾಣಿಕರಿಗೆ ಮತ್ತು ವಾಹನ ಸವಾರರರಿಗೆ ಸಮಸ್ಯೆಯಾಗುತ್ತಿತ್ತು. ಹಿಂದೆ ಇದ್ದ ನವಯುಗ ಕಂಪನಿಯಿಂದ ಎಚ್‌ಸಿ ನಂಬರ್ ಒನ್ ಸಂಸ್ಥೆಗೆ ಬಂದ ಬಳಿಕ ಈ ವರ್ಷ ಹೆದ್ದಾರಿ ಸ್ವಚ್ಛತಾ ನಿರ್ವಹಣೆ ಕಾರ್ಯ ಮಾಡುತ್ತಿದೆ. ಸಾಸ್ತಾನ ಟೋಲ್ ಗೇಟ್‌ಗೆ ಸಂಬಂಧಿಸಿ ಉದ್ಯಾವರದಿಂದ ಕುಂದಾಪುರ … Continue reading ಬ್ರಹ್ಮಾವರದಲ್ಲಿ ಮಳೆಗಾಲ ಪೂರ್ವಸಿದ್ಧತೆ ಚುರುಕು