ಇದೇನಾ ಸ್ಟಾರ್ ಹೀರೋಗಳ ಆರಾಧನಾ ಸಂಸ್ಕೃತಿ? ಡಿ ಬಾಸ್​​ನನ್ನು ಟೀಕಿಸಿದ ರಾಮ್​ ಗೋಪಾಲ್ ವರ್ಮಾ

ಬೆಂಗಳೂರು: ನಟ ದರ್ಶನ್ ಸ್ನೇಹಿತೆ ಆಗಿರುವ ಪವಿತ್ರಾ ಗೌಡಗೆ ಅಶ್ಲೀಲ ಮೆಸೇಜ್ ಕಳುಹಿಸಿದ ಅನ್ನೋ ಕಾರಣಕ್ಕೆ ರೇಣುಕಾಸ್ವಾಮಿಯನ್ನು ಕರೆಸಿ ಹಲ್ಲೆ ಮಾಡಿ ಹತ್ಯೆಗೈದಿರೋ ಆರೋಪ ಕೇಳಿಬಂದಿದೆ. ಈ ಕೇಸ್‌ನಲ್ಲಿ ನಟ ದರ್ಶನ್ ಸೇರಿ 13 ಜನರನ್ನು ಬಂಧಿಸಿ ವಿಚಾರಣೆ ನಡೆಸಲಾಗ್ತಿದೆ. ಈ ಕುರಿತಾಗಿ ಸ್ಟಾರ್​ ಡೈರೆಕ್ಟರ್ ರಾಮ್ ಗೋಪಾಲ್ ವರ್ಮಾ ಎಲ್ಲೂ ದರ್ಶನ್​ ಅವರ ಹೆಸರು ಬಳಸದೆ ಟ್ವೀಟ್​​ ಮಾಡಿದ್ದಾರೆ. ರಾಮ್ ಗೋಪಾಲ್ ವರ್ಮಾ ಅವರು ಸದಾ ವಿವಾದದ ಮೂಲಕ ಸುದ್ದಿ ಆಗುತ್ತಾ ಇರುತ್ತಾರೆ. ಹಲವು ವಿಚಾರಗಳ … Continue reading ಇದೇನಾ ಸ್ಟಾರ್ ಹೀರೋಗಳ ಆರಾಧನಾ ಸಂಸ್ಕೃತಿ? ಡಿ ಬಾಸ್​​ನನ್ನು ಟೀಕಿಸಿದ ರಾಮ್​ ಗೋಪಾಲ್ ವರ್ಮಾ