ರಾಣೆಬೆನ್ನೂರು: ಪತ್ನಿ ಕೊಲೆಗೈದ ಆರೋಪಿ ಪತಿಗೆ ಜೀವಾವಧಿ ಶಿಕ್ಷೆ

ರಾಣೆಬೆನ್ನೂರು: ಖರ್ಚಿಗೆ ಹಣ ಕೊಡಲಿಲ್ಲವೆಂದು ಚಾಕೂವಿನಿಂದ ಪತ್ನಿಯ ಕುತ್ತಿಗೆ ಕೊಯ್ದು ಕೊಲೆಗೈದ ಪತಿಗೆ 90 ಸಾವಿರ ರೂ. ದಂಡ ಹಾಗೂ ಜೀವಾವಧಿ ಶಿಕ್ಷೆ ವಿಧಿಸಿ ಇಲ್ಲಿಯ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶ ಮಧುಸೂದನರಾಮ್ ಕೆ.ವಿ. ಮಂಗಳವಾರ ತೀರ್ಪು ನೀಡಿ ಆದೇಶಿಸಿದ್ದಾರೆ. ಇದನ್ನೂ ಓದಿ: ನವದೆಹಲಿ: ಮಾಜಿ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಭೇಟಿಯಾದ ಪ್ರಧಾನಿ ಮೋದಿ! ಶಿವಮೊಗ್ಗ ಜಿಲ್ಲೆ ನ್ಯಾಮತಿ ತಾಲೂಕಿನ ಸುರಹೊನ್ನಿ ಗ್ರಾಮದ ನಾಗರಾಜ ನೀಲಕಂಠಪ್ಪ (42) ಶಿಕ್ಷೆಗೊಳಗಾದ ಅಪರಾಧಿ. ಈತ ನಿತ್ಯ … Continue reading ರಾಣೆಬೆನ್ನೂರು: ಪತ್ನಿ ಕೊಲೆಗೈದ ಆರೋಪಿ ಪತಿಗೆ ಜೀವಾವಧಿ ಶಿಕ್ಷೆ