ರಿಯಾಸಿ ಭಯೋತ್ಪಾದನ ದಾಳಿ: ಜಮ್ಮು ಕಾಶ್ಮೀರದ ಹಲವು ಸ್ಥಳಗಳಲ್ಲಿ ಎನ್​ಐಎ ಶೋಧ

ಶ್ರೀನಗರ: ರಿಯಾಸಿ ಭಯೋತ್ಪಾದನಾ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಹಲವು ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಭಾನುವಾರ (ಜೂನ್​​ 30) ದಾಳಿ ನಡೆಸಿದೆ. ಶೋಧನೆಯಲ್ಲಿ ಭಯೋತ್ಪಾದಕರು ಮತ್ತು ಭೂಗತ ವ್ಯಕ್ತಿಗಳ (ಒಜಿಡಬ್ಲ್ಯು) ನಡುವಿನ ಸಂಪರ್ಕವನ್ನು ಸೂಚಿಸುವ ಹಲವಾರು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎನ್‌ಐಎ ಹೇಳಿದೆ. ಇದನ್ನು ಓದಿ: ಕೇದಾರನಾಥದ ಗಾಂಧಿ ಸರೋವರದಲ್ಲಿ ಹಿಮಕುಸಿತ; ತಪ್ಪಿದ ಭಾರೀ ಅನಾಹುತ ಗೃಹ ಸಚಿವಾಲಯದ ಆದೇಶದ ಮೇರೆಗೆ ಎನ್‌ಐಎ ಬಸ್ ಮೇಲೆ ನಡೆದ ಉಗ್ರರ … Continue reading ರಿಯಾಸಿ ಭಯೋತ್ಪಾದನ ದಾಳಿ: ಜಮ್ಮು ಕಾಶ್ಮೀರದ ಹಲವು ಸ್ಥಳಗಳಲ್ಲಿ ಎನ್​ಐಎ ಶೋಧ