ರಿಯಾಸಿ ಭಯೋತ್ಪಾದನ ದಾಳಿ: ಜಮ್ಮು ಕಾಶ್ಮೀರದ ಹಲವು ಸ್ಥಳಗಳಲ್ಲಿ ಎನ್ಐಎ ಶೋಧ
ಶ್ರೀನಗರ: ರಿಯಾಸಿ ಭಯೋತ್ಪಾದನಾ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯ ಹಲವು ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಭಾನುವಾರ (ಜೂನ್ 30) ದಾಳಿ ನಡೆಸಿದೆ. ಶೋಧನೆಯಲ್ಲಿ ಭಯೋತ್ಪಾದಕರು ಮತ್ತು ಭೂಗತ ವ್ಯಕ್ತಿಗಳ (ಒಜಿಡಬ್ಲ್ಯು) ನಡುವಿನ ಸಂಪರ್ಕವನ್ನು ಸೂಚಿಸುವ ಹಲವಾರು ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎನ್ಐಎ ಹೇಳಿದೆ. ಇದನ್ನು ಓದಿ: ಕೇದಾರನಾಥದ ಗಾಂಧಿ ಸರೋವರದಲ್ಲಿ ಹಿಮಕುಸಿತ; ತಪ್ಪಿದ ಭಾರೀ ಅನಾಹುತ ಗೃಹ ಸಚಿವಾಲಯದ ಆದೇಶದ ಮೇರೆಗೆ ಎನ್ಐಎ ಬಸ್ ಮೇಲೆ ನಡೆದ ಉಗ್ರರ … Continue reading ರಿಯಾಸಿ ಭಯೋತ್ಪಾದನ ದಾಳಿ: ಜಮ್ಮು ಕಾಶ್ಮೀರದ ಹಲವು ಸ್ಥಳಗಳಲ್ಲಿ ಎನ್ಐಎ ಶೋಧ
Copy and paste this URL into your WordPress site to embed
Copy and paste this code into your site to embed