`ರಾಜ್ಯದಲ್ಲಿ ಬೆಲೆ ಏರಿಕೆ’ ಸಿಎಂ ರಾಜೀನಾಮೆ ನೀಡಲಿ
ಕೋಲಾರ: ಡೀಸೆಲ್, ಪೆಟ್ರೋಲ್, ಹಾಲಿನ ದರ ಏರಿಕೆ ಹಾಗೂ ಜನರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸದೆ ಜನ ವಿರೋಧಿ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ, ನಗರದಲ್ಲಿ ಬಿಜೆಪಿ-ಜೆಡಿಎಸ್ ಕಾರ್ಯಕರ್ತರು ಶುಕ್ರವಾರ ಪ್ರತಿಭಟನೆ ನಡೆಸಿದರು. ನಗರದ ಟಮಕ ಬಡಾವಣೆಯಲ್ಲಿ ಜಮಾಯಿಸಿದ ಎರಡೂ ಪಕ್ಷಗಳ ಕಾರ್ಯಕರ್ತರು ಪ್ರತಿಪಕ್ಷದ ನಾಯಕ ಆರ್.ಅಶೋಕ ನೇತೃತ್ವದಲ್ಲಿ ಜಿಲ್ಲಾಡಳಿತ ಭವನದವರೆಗೆ ಹಸುಗಳ ಸಮೇತ ಪ್ರತಿಭಟನಾ ಮೆರವಣಿಗೆ ನಡೆಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಆರ್.ಅಶೋಕ ಮಾತನಾಡಿ, ವಾಲ್ಮೀಕಿ ಅಭಿವೃದ್ಧಿ ನಿಗಮದ … Continue reading `ರಾಜ್ಯದಲ್ಲಿ ಬೆಲೆ ಏರಿಕೆ’ ಸಿಎಂ ರಾಜೀನಾಮೆ ನೀಡಲಿ
Copy and paste this URL into your WordPress site to embed
Copy and paste this code into your site to embed