ಅಂದು ರೋಹಿತ್ ಮಾಡಿದ ಪ್ಲಾನ್ ಯಾರಿಗೂ ಅರ್ಥವಾಗಲಿಲ್ಲ ಇಂದು ಅದೇ ಪ್ಲಾನ್ ಫೈನಲ್ ಎಂಟ್ರಿಗೆ ಕಾರಣವಾಯ್ತು!
ನವದೆಹಲಿ: ಟಿ20 ವಿಶ್ವಕಪ್ನಲ್ಲಿ ಟೀಮ್ ಇಂಡಿಯಾ ತನ್ನ ಯಶಸ್ಸಿನ ನಾಗಾಲೋಟವನ್ನು ಮುಂದುವರಿಸಿದೆ. ಕಪ್ ಗೆಲ್ಲುವ ಗುರಿಯೊಂದಿಗೆ ಅಖಾಡಕ್ಕಿಳಿದ ಭಾರತ, ಸೆಮಿಸ್ನಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸಿದ್ದು, ಪ್ರಶಸ್ತಿ ಸುತ್ತಿನಲ್ಲಿ ದಕ್ಷಿಣ ಆಫ್ರಿಕಾವನ್ನು ಎದುರಿಸಲು ಸಜ್ಜಾಗಿದೆ. ಈ ಹಿನ್ನಲೆಯಲ್ಲಿ ವಿಶ್ವಕಪ್ ಆರಂಭಕ್ಕೂ ಮುನ್ನ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮ ಆಡಿದ ಮಾತು ಇದೀಗ ವೈರಲ್ ಆಗಿದೆ. ಈ ಮೆಗಾ ಟೂರ್ನಮೆಂಟ್ ಆರಂಭಕ್ಕೂ ಮುನ್ನ ರೋಹಿತ್ ಶರ್ಮ ಅವರು ಟೀಮ್ ಇಂಡಿಯಾದಲ್ಲಿ ನಾಲ್ವರು ಸ್ಪಿನ್ನರ್ಗಳನ್ನು ಕಣಕ್ಕಿಳಿಸುವ ನಿರೀಕ್ಷೆಯಿದೆ ಎಂದು ಹೇಳಿದ್ದರು. … Continue reading ಅಂದು ರೋಹಿತ್ ಮಾಡಿದ ಪ್ಲಾನ್ ಯಾರಿಗೂ ಅರ್ಥವಾಗಲಿಲ್ಲ ಇಂದು ಅದೇ ಪ್ಲಾನ್ ಫೈನಲ್ ಎಂಟ್ರಿಗೆ ಕಾರಣವಾಯ್ತು!
Copy and paste this URL into your WordPress site to embed
Copy and paste this code into your site to embed