ಅಂದು ರೋಹಿತ್ ಮಾಡಿದ ಪ್ಲಾನ್​ ಯಾರಿಗೂ ಅರ್ಥವಾಗಲಿಲ್ಲ ಇಂದು ಅದೇ ಪ್ಲಾನ್​ ಫೈನಲ್​​ ಎಂಟ್ರಿಗೆ ಕಾರಣವಾಯ್ತು!

ನವದೆಹಲಿ: ಟಿ20 ವಿಶ್ವಕಪ್‌ನಲ್ಲಿ ಟೀಮ್​ ಇಂಡಿಯಾ ತನ್ನ ಯಶಸ್ಸಿನ ನಾಗಾಲೋಟವನ್ನು ಮುಂದುವರಿಸಿದೆ. ಕಪ್ ಗೆಲ್ಲುವ ಗುರಿಯೊಂದಿಗೆ ಅಖಾಡಕ್ಕಿಳಿದ ಭಾರತ, ಸೆಮಿಸ್​ನಲ್ಲಿ ಇಂಗ್ಲೆಂಡ್ ತಂಡವನ್ನು ಮಣಿಸಿದ್ದು, ಪ್ರಶಸ್ತಿ ಸುತ್ತಿನಲ್ಲಿ ದಕ್ಷಿಣ ಆಫ್ರಿಕಾವನ್ನು ಎದುರಿಸಲು ಸಜ್ಜಾಗಿದೆ. ಈ ಹಿನ್ನಲೆಯಲ್ಲಿ ವಿಶ್ವಕಪ್ ಆರಂಭಕ್ಕೂ ಮುನ್ನ ಟೀಮ್​ ಇಂಡಿಯಾ ನಾಯಕ ರೋಹಿತ್ ಶರ್ಮ ಆಡಿದ ಮಾತು ಇದೀಗ ವೈರಲ್ ಆಗಿದೆ. ಈ ಮೆಗಾ ಟೂರ್ನಮೆಂಟ್‌ ಆರಂಭಕ್ಕೂ ಮುನ್ನ ರೋಹಿತ್ ಶರ್ಮ ಅವರು ಟೀಮ್​ ಇಂಡಿಯಾದಲ್ಲಿ ನಾಲ್ವರು ಸ್ಪಿನ್ನರ್‌ಗಳನ್ನು ಕಣಕ್ಕಿಳಿಸುವ ನಿರೀಕ್ಷೆಯಿದೆ ಎಂದು ಹೇಳಿದ್ದರು. … Continue reading ಅಂದು ರೋಹಿತ್ ಮಾಡಿದ ಪ್ಲಾನ್​ ಯಾರಿಗೂ ಅರ್ಥವಾಗಲಿಲ್ಲ ಇಂದು ಅದೇ ಪ್ಲಾನ್​ ಫೈನಲ್​​ ಎಂಟ್ರಿಗೆ ಕಾರಣವಾಯ್ತು!