ರೋಹಿತ್ ಶರ್ಮರ ವಿಭಿನ್ನ ಸಂಭ್ರಮಾಚರಣೆ ಹಿಂದಿನ ಅರ್ಥವೇನು? ಕಪ್ ಗೆದ್ದ ನಂತ್ರ ಯಾಕೆ ಹೀಗೆ ಮಾಡಿದ್ರು?
ನವದೆಹಲಿ: ಕೋಟ್ಯಂತರ ಭಾರತೀಯರ ಕನಸು ನನಸಾಗಿದೆ. 13 ವರ್ಷಗಳಿಂದ ಕಬ್ಬಿಣದ ಕಡಲೆಯಾಗಿದ್ದ ವಿಶ್ವಕಪ್ ಅನ್ನು ಟೀಮ್ ಇಂಡಿಯಾ ಕೊನೆಗೂ ಗೆದ್ದುಕೊಂಡಿದೆ. ಜೂನ್ 29ರಂದು ನಡೆದ ದಕ್ಷಿಣ ಆಫ್ರಿಕಾ ವಿರುದ್ಧದ ಕಿರು ವಿಶ್ವಕಪ್ ಫೈನಲ್ ಪಂದ್ಯದಲ್ಲಿ ರೋಹಿತ್ ಪಡೆ 7 ರನ್ಗಳ ಜಯ ಸಾಧಿಸಿತು. ಒಂದು ಹಂತದಲ್ಲಿ ಗೆಲುವು ಅಸಾಧ್ಯ ಎಂದು ಎಲ್ಲರೂ ಭಾವಿಸಿದ್ದರು. ಆದರೆ, ಹಾರ್ದಿಕ್ ಪಾಂಡ್ಯ, ಜಸ್ಪ್ರೀತ್ ಬುಮ್ರಾ ಮತ್ತು ಅರ್ಷದೀಪ್ ಸಿಂಗ್ ಸೂಪರ್ ಬೌಲಿಂಗ್ನೊಂದಿಗೆ ದಾಳಿ ನಡೆಸಿದರು. ಕ್ಲಾಸೆನ್-ಮಿಲ್ಲರ್ರಂತಹ ಅಗ್ರ ಬ್ಯಾಟ್ಸ್ಮನ್ಗಳು ಕ್ರೀಸ್ನಲ್ಲಿದ್ದರೂ, ದಕ್ಷಿಣ … Continue reading ರೋಹಿತ್ ಶರ್ಮರ ವಿಭಿನ್ನ ಸಂಭ್ರಮಾಚರಣೆ ಹಿಂದಿನ ಅರ್ಥವೇನು? ಕಪ್ ಗೆದ್ದ ನಂತ್ರ ಯಾಕೆ ಹೀಗೆ ಮಾಡಿದ್ರು?
Copy and paste this URL into your WordPress site to embed
Copy and paste this code into your site to embed