ದರ್ಶನ್ ಜತೆ ಇರೋರೆಲ್ಲ ರೌಡಿಗಳು, ಬೇರೆ ನಟರಷ್ಟು ಅಭಿಮಾನಿಗಳು ಆತನಿಗಿಲ್ಲ! ನಟಿ ರಮ್ಯಾ ಸ್ಫೋಟಕ ಹೇಳಿಕೆ
ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಎಂಬ ಯುವಕನನ್ನು ಅಪಹರಿಸಿ, ಮನಬಂದಂತೆ ಥಳಿಸಿ, ಕೊಲೆ ಮಾಡಿರುವ ಆರೋಪದ ಮೇಲೆ ಬಂಧನವಾಗಿರುವ ನಟ ದರ್ಶನ್ ಹಾಗೂ ಅವರ ಸಹಚರರ ವಿರುದ್ಧ ನಟಿ ರಮ್ಯಾ ಗುಡುಗಿದ್ದಾರೆ. ದರ್ಶನ್ಗೆ ಅಷ್ಟು ದೊಡ್ಡ ಅಭಿಮಾನಿ ಬಳಗವಿದೆ ಅನ್ನೋದೇ ಸುಳ್ಳು ಎಂದಿದ್ದಾರೆ. ರಾಷ್ಟ್ರೀಯ ಸುದ್ದಿ ವಾಹಿನಿಯೊಂದಿಗೆ ದೂರವಾಣಿ ಮೂಲಕ ಮಾತನಾಡಿದ ರಮ್ಯಾ, ದರ್ಶನ್ರನ್ನು ತುಂಬಾ ಹೈಪ್ ಮಾಡುವಷ್ಟು ಫ್ಯಾನ್ ಫಾಲೋಯಿಂಗ್ ಇಲ್ಲ. ಒಂದು ವೇಳೆ ಅಷ್ಟು ದೊಡ್ಡ ಅಭಿಮಾನಿ ಬಳಗವನ್ನು ಹೊಂದಿದ್ದರೆ ದರ್ಶನ್ ಅವರ ಎಲ್ಲ ಸಿನಿಮಾಗಳು … Continue reading ದರ್ಶನ್ ಜತೆ ಇರೋರೆಲ್ಲ ರೌಡಿಗಳು, ಬೇರೆ ನಟರಷ್ಟು ಅಭಿಮಾನಿಗಳು ಆತನಿಗಿಲ್ಲ! ನಟಿ ರಮ್ಯಾ ಸ್ಫೋಟಕ ಹೇಳಿಕೆ
Copy and paste this URL into your WordPress site to embed
Copy and paste this code into your site to embed