ಕುಡಿದ ಅಮಲಿನಲ್ಲಿ ಶಾಲೆಗೆ ಬಂದ ಶಿಕ್ಷಕ.. ವಿದ್ಯಾರ್ಥಿಗಳು ಕೊಟ್ಟ ಶಿಕ್ಷೆಯೇನು ಗೊತ್ತಾ?

ಹೈದರಾಬಾದ್: ತೆಲಂಗಾಣದ ಕೊತಗುಡೆಂ ಜಿಲ್ಲೆಯ ಇಲ್ಲೇಂದುಲಪಾಡು ಗ್ರಾಮದಲ್ಲಿ ಶಾಲೆಯಲ್ಲಿ ಸರ್ಕಾರಿ ಶಾಲೆ ಶಿಕ್ಷಕ ಗುರುವಾರ ಕುಡಿದು ಬಂದಿದ್ದು, ಪಾಲಕರು ಮತ್ತು ವಿದ್ಯಾರ್ಥಿಗಳು ಕೊಠಡಿಯಲ್ಲಿ ಕೂಡಿಹಾಕಿದ್ದಲ್ಲದೆ, ಬಾಗಿಲಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ್ದಾರೆ. ಇದನ್ನೂ ಓದಿ: ವೈದ್ಯನ ಎಡವಟ್ಟು..ಬಾಲಕನ ಗಾಯಗೊಂಡ ಜಾಗಕ್ಕೆ ಬದಲಾಗಿ ಕೈಗೆ ಶಸ್ತ್ರಚಿಕಿತ್ಸೆ! ಘಟನೆ ನಡೆದ ಬಳಿಕ ಶಿಕ್ಷಕ ಕಲ್ವ ಸುಧಾಕರ್ ಅವರನ್ನು ಶಿಕ್ಷಣ ಇಲಾಖೆ ಅಧಿಕಾರಿಗಳು ಶುಕ್ರವಾರ ಅಮಾನತುಗೊಳಿಸಿದ್ದಾರೆ. ನಡೆದಿದ್ದೇನು?: ಸುಧಾಕರ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅಸಭ್ಯ ಭಾಷೆಯಲ್ಲಿ ಮಾತನಾಡಿದ್ದಾರೆ ಎನ್ನಲಾಗಿದೆ. ಈತನ ವರ್ತನೆಯಿಂದ ಮನನೊಂದ ವಿದ್ಯಾರ್ಥಿಗಳು … Continue reading ಕುಡಿದ ಅಮಲಿನಲ್ಲಿ ಶಾಲೆಗೆ ಬಂದ ಶಿಕ್ಷಕ.. ವಿದ್ಯಾರ್ಥಿಗಳು ಕೊಟ್ಟ ಶಿಕ್ಷೆಯೇನು ಗೊತ್ತಾ?