ಕುಡಿದ ಅಮಲಿನಲ್ಲಿ ಶಾಲೆಗೆ ಬಂದ ಶಿಕ್ಷಕ.. ವಿದ್ಯಾರ್ಥಿಗಳು ಕೊಟ್ಟ ಶಿಕ್ಷೆಯೇನು ಗೊತ್ತಾ?
ಹೈದರಾಬಾದ್: ತೆಲಂಗಾಣದ ಕೊತಗುಡೆಂ ಜಿಲ್ಲೆಯ ಇಲ್ಲೇಂದುಲಪಾಡು ಗ್ರಾಮದಲ್ಲಿ ಶಾಲೆಯಲ್ಲಿ ಸರ್ಕಾರಿ ಶಾಲೆ ಶಿಕ್ಷಕ ಗುರುವಾರ ಕುಡಿದು ಬಂದಿದ್ದು, ಪಾಲಕರು ಮತ್ತು ವಿದ್ಯಾರ್ಥಿಗಳು ಕೊಠಡಿಯಲ್ಲಿ ಕೂಡಿಹಾಕಿದ್ದಲ್ಲದೆ, ಬಾಗಿಲಿಗೆ ಬೀಗ ಜಡಿದು ಪ್ರತಿಭಟನೆ ನಡೆಸಿದ್ದಾರೆ. ಇದನ್ನೂ ಓದಿ: ವೈದ್ಯನ ಎಡವಟ್ಟು..ಬಾಲಕನ ಗಾಯಗೊಂಡ ಜಾಗಕ್ಕೆ ಬದಲಾಗಿ ಕೈಗೆ ಶಸ್ತ್ರಚಿಕಿತ್ಸೆ! ಘಟನೆ ನಡೆದ ಬಳಿಕ ಶಿಕ್ಷಕ ಕಲ್ವ ಸುಧಾಕರ್ ಅವರನ್ನು ಶಿಕ್ಷಣ ಇಲಾಖೆ ಅಧಿಕಾರಿಗಳು ಶುಕ್ರವಾರ ಅಮಾನತುಗೊಳಿಸಿದ್ದಾರೆ. ನಡೆದಿದ್ದೇನು?: ಸುಧಾಕರ್ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಅಸಭ್ಯ ಭಾಷೆಯಲ್ಲಿ ಮಾತನಾಡಿದ್ದಾರೆ ಎನ್ನಲಾಗಿದೆ. ಈತನ ವರ್ತನೆಯಿಂದ ಮನನೊಂದ ವಿದ್ಯಾರ್ಥಿಗಳು … Continue reading ಕುಡಿದ ಅಮಲಿನಲ್ಲಿ ಶಾಲೆಗೆ ಬಂದ ಶಿಕ್ಷಕ.. ವಿದ್ಯಾರ್ಥಿಗಳು ಕೊಟ್ಟ ಶಿಕ್ಷೆಯೇನು ಗೊತ್ತಾ?
Copy and paste this URL into your WordPress site to embed
Copy and paste this code into your site to embed