ಪಠ್ಯೇತರ ಚಟುವಟಿಕೆಯಿಂದ ಆತ್ಮವಿಶ್ವಾಸ : ಐಡಿ ಕಾರ್ಡ್ ವಿತರಿಸಿ ಅರವಿಂದ ಶರ್ಮ ಅಭಿಮತ

ಕೋಟ: ಶಿಕ್ಷಣ ಜ್ಞಾನ ನೀಡಿದರೆ, ಪಠ್ಯೇತರ ಚಟುವಟಿಕೆ ಕೌಶಲ ಮತ್ತು ಸಾಮರ್ಥ್ಯ ತುಂಬುತ್ತದೆ. ಉತ್ತಮ ಬದುಕಿಗೆ ಬೇಕಾದ ಆತ್ಮವಿಶ್ವಾಸ ನೀಡುತ್ತದೆ ಎಂದು ಹಂಗಾರಕಟ್ಟೆ ಸಾಸ್ತಾನ ರೋಟರಿ ಕ್ಲಬ್ ಅಧ್ಯಕ್ಷ ಅರವಿಂದ ಶರ್ಮ ಹೇಳಿದರು. ಕಾರ್ಕಡ ಹೊಸ ಹಿರಿಯ ಪ್ರಾಥಮಿಕ ಶಾಲೆ ವಿದ್ಯಾರ್ಥಿಗಳಿಗೆ ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಕೊಡಮಾಡಿದ ಐಡಿ ಕಾರ್ಡ್ ಮತ್ತು ಬೆಲ್ಟ್ ವಿತರಿಸಿ ಮಾತನಾಡಿದರು. ಕ್ಲಬ್ ಕಾರ್ಯದರ್ಶಿ ಕರುಣಾಕರ ಶೆಟ್ಟಿ, ಬಾಲಕೃಷ್ಣ ಪೂಜಾರಿ, ಗಣೇಶ್ ಜಿ., ಕೃಷ್ಣ ಆಚಾರ್ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕ ಪ್ರಭಾಕರ್ … Continue reading ಪಠ್ಯೇತರ ಚಟುವಟಿಕೆಯಿಂದ ಆತ್ಮವಿಶ್ವಾಸ : ಐಡಿ ಕಾರ್ಡ್ ವಿತರಿಸಿ ಅರವಿಂದ ಶರ್ಮ ಅಭಿಮತ