ಮೊಸಳೆಯೊಂದಿಗೆ ಕಾದಾಡಿ ಕೈ ಕಳೆದುಕೊಂಡ ಬಾಲಕನೊಂದಿಗೆ ವೈದ್ಯರ ಅಮಾನವೀಯ ವರ್ತನೆ; ವಿಡಿಯೋ ವೈರಲ್
ಲಖನೌ: ಆಘಾತಕಾರಿ ಘಟನೆಯೊಂದರಲ್ಲಿ ಮೊಸಳೆ ದಾಳಿಗೆ ತುತ್ತಾಗು ಕೈ ಕಳೆದುಕೊಂಡ ಬಾಲಕನಿಗೆ ವೈದ್ಯರು ಬೆಂಚ್ ಮೇಲೆ ಮಲಗಿಸಿ ಚಿಕಿತ್ಸೆ ನೀಡಿರುವ ಅಮಾನವೀಯ ಘಟನೆ ಉತ್ತರಪ್ರದೇಶದ ಲಖೀಂಪುರ್ ಖೇರಿ ಜಿಲ್ಲೆಯಲ್ಲಿ ನಡೆದಿದೆ. ಆಸ್ಪತ್ರೆಯ ದೃಶ್ಯಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ರಾಜ್ಯ ಸರ್ಕಾರದ ವಿರುದ್ಧ ಜನ ಕಿಡಿಕಾರಿದ್ದಾರೆ. ಈ ಘಟನೆಗೆ ವ್ಯಾಪಕ ಆಕ್ರೋಶ ವ್ಯಕ್ತವಾದ ಬೆನ್ನಲ್ಲೇ ವೈದ್ಯರು ಹೆಚ್ಚಿನ ಚಿಕಿತ್ಸೆಗಾಗಿ ಬಾಲಕನನ್ನು ಜಿಲ್ಲಾಸ್ಪತ್ರೆಗೆ ರವಾನಿಸಿದ್ದಾರೆ. ಸಂಕಿತ್ ಕುಮಾರ್ (11) ತನ್ನ ತಾಯಿಯೊಂದಿಗೆ ದನಗಳಿಗೆ ಮೇವು ತರಲು ಗ್ರಾಮದ ಹೊರವಲಯದಲ್ಲಿರುವ … Continue reading ಮೊಸಳೆಯೊಂದಿಗೆ ಕಾದಾಡಿ ಕೈ ಕಳೆದುಕೊಂಡ ಬಾಲಕನೊಂದಿಗೆ ವೈದ್ಯರ ಅಮಾನವೀಯ ವರ್ತನೆ; ವಿಡಿಯೋ ವೈರಲ್
Copy and paste this URL into your WordPress site to embed
Copy and paste this code into your site to embed