ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನ: ನಟ ಶಿವರಾಜ್ಕುಮಾರ್ ವಿರುದ್ಧ ಪ್ರಶಾಂತ್ ಸಂಬರಗಿ ಆಕ್ರೋಶ
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ಎ2 ಆರೋಪಿ ನಟ ದರ್ಶನ್ ವಿರುದ್ಧ ಧ್ವನಿ ಎತ್ತದೇ ಮೌನವಹಿಸಿರುವುದಕ್ಕೆ ಹ್ಯಾಟ್ರಿಕ್ ಹೀರೋ ಶಿವರಾಜ್ಕುಮಾರ್ ವಿರುದ್ಧ ಸಾಮಾಜಿಕ ಕಾರ್ಯಕರ್ತ ಹಾಗೂ ಬಿಗ್ಬಾಸ್ ಸೀಸನ್ 8ರ ಸ್ಪರ್ಧಿ ಪ್ರಶಾಂತ್ ಸಂಬರಗಿ ಆಕ್ರೋಶ ಹೊರಹಾಕಿದ್ದಾರೆ. ನ್ಯಾಷನಲ್ ಟಿವಿ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಪ್ರಶಾಂತ್ ಸಂಬರಗಿ, ದಯವಿಟ್ಟು ಚಿತ್ರರಂಗದವರು ದರ್ಶನ್ ಪ್ರಕರಣದ ಬಗ್ಗೆ ಧ್ವನಿ ಎತ್ತಿ. ಅದರಲ್ಲೂ ಶಿವರಾಜ್ಕುಮಾರ್ ಅವರಲ್ಲಿ ನಾನು ಕೇಳುವುದೇನೆಂದರೆ, ನಿಮ್ಮ ಮೌನ ಇದಕ್ಕೆ ಸಮ್ಮತಿ ಸೂಚಿಸುತ್ತದೆ. ನೀವು ಈವರೆಗೂ … Continue reading ಕೊಲೆ ಪ್ರಕರಣದಲ್ಲಿ ದರ್ಶನ್ ಬಂಧನ: ನಟ ಶಿವರಾಜ್ಕುಮಾರ್ ವಿರುದ್ಧ ಪ್ರಶಾಂತ್ ಸಂಬರಗಿ ಆಕ್ರೋಶ
Copy and paste this URL into your WordPress site to embed
Copy and paste this code into your site to embed