ಕೊಲೆ ಪ್ರಕರಣದಲ್ಲಿ ದರ್ಶನ್​ ಬಂಧನ: ನಟ ಶಿವರಾಜ್​ಕುಮಾರ್​ ವಿರುದ್ಧ ಪ್ರಶಾಂತ್​ ಸಂಬರಗಿ ಆಕ್ರೋಶ

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಬಂಧನವಾಗಿರುವ ಎ2 ಆರೋಪಿ ನಟ ದರ್ಶನ್​ ವಿರುದ್ಧ ಧ್ವನಿ ಎತ್ತದೇ ಮೌನವಹಿಸಿರುವುದಕ್ಕೆ ಹ್ಯಾಟ್ರಿಕ್​ ಹೀರೋ ಶಿವರಾಜ್​ಕುಮಾರ್​ ವಿರುದ್ಧ ಸಾಮಾಜಿಕ ಕಾರ್ಯಕರ್ತ ಹಾಗೂ ಬಿಗ್​ಬಾಸ್​ ಸೀಸನ್​ 8ರ ಸ್ಪರ್ಧಿ ಪ್ರಶಾಂತ್​ ಸಂಬರಗಿ ಆಕ್ರೋಶ ಹೊರಹಾಕಿದ್ದಾರೆ. ನ್ಯಾಷನಲ್​ ಟಿವಿ ಮಾಧ್ಯಮಕ್ಕೆ ನೀಡಿದ ಸಂದರ್ಶನದಲ್ಲಿ ಮಾತನಾಡಿರುವ ಪ್ರಶಾಂತ್​ ಸಂಬರಗಿ, ದಯವಿಟ್ಟು ಚಿತ್ರರಂಗದವರು ದರ್ಶನ್​ ಪ್ರಕರಣದ ಬಗ್ಗೆ ಧ್ವನಿ ಎತ್ತಿ. ಅದರಲ್ಲೂ ಶಿವರಾಜ್​ಕುಮಾರ್​ ಅವರಲ್ಲಿ ನಾನು ಕೇಳುವುದೇನೆಂದರೆ, ನಿಮ್ಮ ಮೌನ ಇದಕ್ಕೆ ಸಮ್ಮತಿ ಸೂಚಿಸುತ್ತದೆ. ನೀವು ಈವರೆಗೂ … Continue reading ಕೊಲೆ ಪ್ರಕರಣದಲ್ಲಿ ದರ್ಶನ್​ ಬಂಧನ: ನಟ ಶಿವರಾಜ್​ಕುಮಾರ್​ ವಿರುದ್ಧ ಪ್ರಶಾಂತ್​ ಸಂಬರಗಿ ಆಕ್ರೋಶ