ಸೋಶಿಯಲ್​ ಮೀಡಿಯಾ ಸೆಲೆಬ್ರಿಟಿಗೆ ದಾಸನ ಫ್ಯಾನ್ಸ್​ನಿಂದ ಕಿರುಕುಳ; ವಿಡಿಯೋ ಮಾಡಿ ಅಳಲು ತೋಡಿಕೊಂಡ ಸೋನು

ಬೆಂಗಳೂರು: ಚಿತ್ರದುರ್ಗ ಮೂಲದ ರೇಣುಕಸ್ವಾಮಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ದರ್ಶನ್​ ಹಾಗೂ ಪ್ರಕರಣದ ಇತರೆ ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದ್ದು, ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ. ರೇಣುಕಸ್ವಾಮಿ ಹತ್ಯೆಗೆ ಸಂಬಂಧಿಸಿದಂತೆ ನಟ ದರ್ಶನ್​ರಿಗೆ ಅವರ ಅಭಿಮಾನಿಗಳು ಬೆಂಬಲ ಸೂಚಿಸಿದ್ದು, ತಮ್ಮ ನೆಚ್ಚಿನ ನಟ ದೋಷಮುಕ್ತರಾಗಲಿದ್ದಾರೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದ್ದಾರೆ. ಆದರೆ, ಇದೀಗ ದಾಸನ ಅಭಿಮಾನಿಗಳು ಕೆಲ ನಟ-ನಟಿಯರಿಗೆ ಅವಾಚ್ಯವಾಗಿ ಮೆಸ್ಸೇಜ್​ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿದ್ದು, ಈ ಬಗ್ಗೆ ಬಿಗ್​ಬಾಸ್​ ಒಟಿಟಿ ಮಾಜಿ ಸ್ಪರ್ಧಿ, ಸೋಶಿಯಲ್​ … Continue reading ಸೋಶಿಯಲ್​ ಮೀಡಿಯಾ ಸೆಲೆಬ್ರಿಟಿಗೆ ದಾಸನ ಫ್ಯಾನ್ಸ್​ನಿಂದ ಕಿರುಕುಳ; ವಿಡಿಯೋ ಮಾಡಿ ಅಳಲು ತೋಡಿಕೊಂಡ ಸೋನು