ಈ ವಿಷಯದ ಬಗ್ಗೆ ಅನುಮಾನವೇ ಬೇಡ… ರೋಹಿತ್ರನ್ನು ಕಪಿಲ್ ದೇವ್ಗೆ ಹೋಲಿಸಿದ ಮಾಜಿ ಕ್ರಿಕೆಟಿಗ
ನವದೆಹಲಿ: ಜೂ.27ರಂದು ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಸೆಮಿಫೈನಲ್ ಪಂದ್ಯದಲ್ಲಿ ಟೀಮ್ ಇಂಡಿಯಾ 68 ರನ್ಗಳ ಭರ್ಜರಿ ಜಯ ಸಾಧಿಸಿ ಇದೀಗ ಫೈನಲ್ ಹಂತವನ್ನು ತಲುಪಿದೆ. ಸತತ ಗೆಲುವಿನ ಮೂಲಕ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಮಿಂಚುತ್ತಿರುವ ರೋಹಿತ್ ಪಡೆ, ಅಂತಿಮ ಹಣಾಹಣಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಚಾಂಪಿಯನ್ ಪಟ್ಟಕ್ಕಾಗಿ ಸೆಣಸಾಡಲಿದೆ. ಪಂದ್ಯ ಆರಂಭದ ಬೆನ್ನಲ್ಲೇ ಇದೀಗ ಮಾಜಿ ಕ್ರಿಕೆಟಿಗರು ಟೀಮ್ ಇಂಡಿಯಾ ಗೆಲುವಿಗೆ ಶುಭಹಾರೈಸುತ್ತಿದ್ದು, ವಿಶ್ವಕಪ್ ಕಿರೀಟಕ್ಕೆ ಮುತ್ತಿಡಲಿ ಎಂದು ಆಶಿಸಿದ್ದಾರೆ. ಇದನ್ನೂ … Continue reading ಈ ವಿಷಯದ ಬಗ್ಗೆ ಅನುಮಾನವೇ ಬೇಡ… ರೋಹಿತ್ರನ್ನು ಕಪಿಲ್ ದೇವ್ಗೆ ಹೋಲಿಸಿದ ಮಾಜಿ ಕ್ರಿಕೆಟಿಗ
Copy and paste this URL into your WordPress site to embed
Copy and paste this code into your site to embed