ಹಾಸ್ಟೆಲ್ ದೊರಕದೆ ಪರದಾಟ : ಹೊರಜಿಲ್ಲೆಯ ವಿದ್ಯಾರ್ಥಿಗಳು ಅತಂತ್ರ ; ತಾತ್ಕಾಲಿಕ ವ್ಯವಸ್ಥೆಗೆ ಮನವಿ
ನರೇಂದ್ರ ಎಸ್.ಮರಸಣಿಗೆ ಹೆಬ್ರಿ ಶಾಲೆ ಆರಂಭವಾಗಿ ತಿಂಗಳು ಕಳೆದರೂ ಹಾಸ್ಟೆಲ್ಗೆ ದಾಖಲಾತಿ ಆರಂಭವಾಗದ ಕಾರಣ ಹೊರಜಿಲ್ಲೆಯ ಅನೇಕ ವಿದ್ಯಾರ್ಥಿಗಳು ಅತಂತ್ರ ಸ್ಥಿತಿಯಲ್ಲಿದ್ದಾರೆ..ಉಡುಪಿ ಜಿಲ್ಲೆಯಲ್ಲಿ 18 ಮೆಟ್ರಿಕ್ ಪೂರ್ವ ಹಾಗೂ 25 ಮೆಟ್ರಿಕ್ ನಂತರದ ಬಿಸಿಎಂ ಹಾಸ್ಟೆಲ್ಗಳಿವೆ. ವಿದ್ಯಾರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಆದರೆ ಸ್ಕೂಲ್ ಹಾಸ್ಟೆಲ್ ಪೋರ್ಟಲ್ನಲ್ಲಿ ತಾಂತ್ರಿಕ ಸಮಸ್ಯೆ ಉಂಟಾದ ಕಾರಣ ಇನ್ನೂ ಅರ್ಜಿ ಸಲ್ಲಿಸಲಾಗದೆ ಅನೇಕರು ಸಮಸ್ಯೆ ಎದುರಿಸುತ್ತಿದ್ದಾರೆ. ಉಡುಪಿ ಜಿಲ್ಲೆಗೆ ಬಹಳಷ್ಟು ಮಂದಿ ಉತ್ತರ ಕರ್ನಾಟಕದ ವಿದ್ಯಾರ್ಥಿಗಳು ವಿದ್ಯಾಭ್ಯಾಸಕ್ಕಾಗಿ ಬರುತ್ತಿದ್ದಾರೆ. ಉಳಿದುಕೊಳ್ಳಲು … Continue reading ಹಾಸ್ಟೆಲ್ ದೊರಕದೆ ಪರದಾಟ : ಹೊರಜಿಲ್ಲೆಯ ವಿದ್ಯಾರ್ಥಿಗಳು ಅತಂತ್ರ ; ತಾತ್ಕಾಲಿಕ ವ್ಯವಸ್ಥೆಗೆ ಮನವಿ
Copy and paste this URL into your WordPress site to embed
Copy and paste this code into your site to embed