ಸಿಎಂ ಅರವಿಂದ್​ ಕೇಜ್ರಿವಾಲ್​​ ಜಾಮೀನಿಗೆ ಹೈಕೋರ್ಟ್​​ ತಡೆ; ಸುನೀತಾ ಕೇಜ್ರಿವಾಲ್​ ಏನಂದ್ರು ಗೊತ್ತಾ?

ನವದೆಹಲಿ: ಸಿಎಂ ಅರವಿಂದ್​ ಕೇಜ್ರಿವಾಲ್​​​ ಜಾಮೀನು ವಿರುದ್ಧ ಜಾರಿ ನಿರ್ದೇಶನಾಲಯ ಹೈಕೋರ್ಟ್​​​ ಮೆಟ್ಟಿಲೇರಿದ್ದು, ನ್ಯಾಯಾಲಯ ಜಾಮೀನಿಗೆ ತಡೆ ನೀಡಿದೆ. ಈ ಬಗ್ಗೆ ಸಿಎಂ ಕೇಜ್ರಿವಾಲ್ ಪತ್ನಿ ಸುನೀತಾ ಕೇಜ್ರಿವಾಲ್ ಪ್ರತಿಕ್ರಿಯಿಸಿದ್ದು, ದೇಶದಲ್ಲಿ ಸರ್ವಾಧಿಕಾರದ ಎಲ್ಲ ಮಿತಿಗಳನ್ನು ದಾಟಲಾಗಿದೆ ಎಂದು ಹೇಳಿದರು. ಇದನ್ನು ಓದಿ: ನೀಟ್​​​ ಕೌನ್ಸೆಲಿಂಗ್ ಪ್ರಕ್ರಿಯೆ ನಿಷೇಧಿಸಲು ಸುಪ್ರೀಂಕೋರ್ಟ್ ನಿರಾಕರಣೆ; ಎನ್​ಟಿಎಗೆ ನೋಟಿಸ್​ ಜಾರಿ ಸಿಎಂ ಕೇಜ್ರಿವಾಲ್ ಅವರ ಜಾಮೀನು ಆದೇಶವನ್ನು ಅಪ್‌ಲೋಡ್ ಮಾಡುವ ಮೊದಲೇ ತನಿಖಾ ಸಂಸ್ಥೆ ಇಡಿ ಹೈಕೋರ್ಟ್‌ಗೆ ತಲುಪಿದೆ. ಅರವಿಂದ್ ಕೇಜ್ರಿವಾಲ್ … Continue reading ಸಿಎಂ ಅರವಿಂದ್​ ಕೇಜ್ರಿವಾಲ್​​ ಜಾಮೀನಿಗೆ ಹೈಕೋರ್ಟ್​​ ತಡೆ; ಸುನೀತಾ ಕೇಜ್ರಿವಾಲ್​ ಏನಂದ್ರು ಗೊತ್ತಾ?