ಸಿಎಂ ಅರವಿಂದ್ ಕೇಜ್ರಿವಾಲ್ ಜಾಮೀನಿಗೆ ಹೈಕೋರ್ಟ್ ತಡೆ; ಸುನೀತಾ ಕೇಜ್ರಿವಾಲ್ ಏನಂದ್ರು ಗೊತ್ತಾ?
ನವದೆಹಲಿ: ಸಿಎಂ ಅರವಿಂದ್ ಕೇಜ್ರಿವಾಲ್ ಜಾಮೀನು ವಿರುದ್ಧ ಜಾರಿ ನಿರ್ದೇಶನಾಲಯ ಹೈಕೋರ್ಟ್ ಮೆಟ್ಟಿಲೇರಿದ್ದು, ನ್ಯಾಯಾಲಯ ಜಾಮೀನಿಗೆ ತಡೆ ನೀಡಿದೆ. ಈ ಬಗ್ಗೆ ಸಿಎಂ ಕೇಜ್ರಿವಾಲ್ ಪತ್ನಿ ಸುನೀತಾ ಕೇಜ್ರಿವಾಲ್ ಪ್ರತಿಕ್ರಿಯಿಸಿದ್ದು, ದೇಶದಲ್ಲಿ ಸರ್ವಾಧಿಕಾರದ ಎಲ್ಲ ಮಿತಿಗಳನ್ನು ದಾಟಲಾಗಿದೆ ಎಂದು ಹೇಳಿದರು. ಇದನ್ನು ಓದಿ: ನೀಟ್ ಕೌನ್ಸೆಲಿಂಗ್ ಪ್ರಕ್ರಿಯೆ ನಿಷೇಧಿಸಲು ಸುಪ್ರೀಂಕೋರ್ಟ್ ನಿರಾಕರಣೆ; ಎನ್ಟಿಎಗೆ ನೋಟಿಸ್ ಜಾರಿ ಸಿಎಂ ಕೇಜ್ರಿವಾಲ್ ಅವರ ಜಾಮೀನು ಆದೇಶವನ್ನು ಅಪ್ಲೋಡ್ ಮಾಡುವ ಮೊದಲೇ ತನಿಖಾ ಸಂಸ್ಥೆ ಇಡಿ ಹೈಕೋರ್ಟ್ಗೆ ತಲುಪಿದೆ. ಅರವಿಂದ್ ಕೇಜ್ರಿವಾಲ್ … Continue reading ಸಿಎಂ ಅರವಿಂದ್ ಕೇಜ್ರಿವಾಲ್ ಜಾಮೀನಿಗೆ ಹೈಕೋರ್ಟ್ ತಡೆ; ಸುನೀತಾ ಕೇಜ್ರಿವಾಲ್ ಏನಂದ್ರು ಗೊತ್ತಾ?
Copy and paste this URL into your WordPress site to embed
Copy and paste this code into your site to embed