ಟೀಮ್ ಇಂಡಿಯಾದ 11 ಆಟಗಾರರೂ ಸಹ ಈ ‘ಕಳ್ಳತನ’ದಲ್ಲಿ ಭಾಗಿ! ದೆಹಲಿ ಪೊಲೀಸ್ ಟ್ವೀಟ್ ವೈರಲ್
ನವದೆಹಲಿ: ನಿನ್ನೆ (ಜೂನ್ 24) ನಡೆದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 8 ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ 24 ರನ್ಗಳ ಅಂತರದಿಂದ ಭರ್ಜರಿ ಜಯ ಸಾಧಿಸಿತು. ಈ ಮೂಲಕ ಆಸಿಸ್ ಪಡೆಗೆ ಮಣ್ಣು ಮುಕ್ಕಿಸಿದ ಭಾರತಕ್ಕೆ ಕ್ಯಾಪ್ಟನ್ ರೋಹಿತ್ ಶರ್ಮಾ ಅವರ ಸ್ಪೋಟಕ ಇನ್ನಿಂಗ್ಸ್ ಆಸೆರೆಯಾಯಿತು. ಸದ್ಯ ಸೆಮಿಫೈನಲ್ ಮೂಡ್ನಲ್ಲಿರುವ ಭಾರತದ ಆಟಗಾರರಿಗೆ ದೆಹಲಿ ಪೊಲೀಸರು ಮಾಡಿದ ಟ್ವೀಟ್ವೊಂದು ಸದ್ಯ ಭಾರೀ ಅಚ್ಚರಿ ಮೂಡಿಸಿದೆ. ಇದನ್ನೂ ಓದಿ: ಭಾರೀ ಮಳೆಗೆ ಅಯೋಧ್ಯೆ ರಾಮ ಮಂದಿರದ ಛಾವಣಿ … Continue reading ಟೀಮ್ ಇಂಡಿಯಾದ 11 ಆಟಗಾರರೂ ಸಹ ಈ ‘ಕಳ್ಳತನ’ದಲ್ಲಿ ಭಾಗಿ! ದೆಹಲಿ ಪೊಲೀಸ್ ಟ್ವೀಟ್ ವೈರಲ್
Copy and paste this URL into your WordPress site to embed
Copy and paste this code into your site to embed