ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬುಧವಾರ ನೈರುತ್ಯ ಮುಂಗಾರು ಚುರುಕುಗೊಂಡಿದ್ದು, ಉತ್ತಮ ಮಳೆಯಾಗಿದೆ. ಬುಧವಾರ ಬೆಳಗ್ಗಿನಿಂದಲೇ ಜಿಲ್ಲೆಯೆಲ್ಲೆಡೆ ಉತ್ತಮ ಮಳೆಯಾಗುತ್ತಿತ್ತು. ಹಲವೆಡೆ ಎಡೆಬಿದರೆ ಗಾಳಿ ಸಹಿತ ಮಳೆಯಾಗಿದ್ದರಿಂದ ಜನಜೀವನ ತುಸು ಅಸ್ತವ್ಯಸ್ತಗೊಂಡಿತ್ತು. ದಕ್ಷಿಣ ಕನ್ನಡದಲ್ಲಿ ಮುಂಗಾರು ಆರಂಭವಾಗಿ ಹಲವು ದಿನಗಳೇ ಕಳೆದಿದ್ದರೂ, ಇದೀಗ ಪೂರ್ಣ ಪ್ರಮಾಣದಲ್ಲಿ ಮಳೆ ಆರಂಭವಾಗಿದೆ. ಬುಧವಾರ ಜಿಲ್ಲಾದ್ಯಂತ ಬಿಟ್ಟೂ ಬಿಟ್ಟು ದಿನವಿಡಿ ಮಳೆ ಸುರಿದಿದೆ. ಭಾರೀ ಗಾಳಿ- ಮಳೆಯಿಂದ ಅಲ್ಲಲ್ಲಿ ಮನೆಗಳಿಗೆ ಹಾನಿಯಾಗಿದ್ದರೆ, ಮರಗಳು ಬಿದ್ದು ಕೆಲವೆಡೆ ಸಂಚಾರಕ್ಕೆ ಸಮಸ್ಯೆಯಾಗಿದೆ. ರಸ್ತೆಗಳಲ್ಲೇ ನೀರು … Continue reading ನೈರುತ್ಯ ಮುಂಗಾರಿನ ಅಬ್ಬರ!,ಎಡೆಬಿದರೆ ಗಾಳಿ ಸಹಿತ ಮಳೆಯಾಗಿದ್ದರಿಂದ ಜನಜೀವನ ತುಸು ಅಸ್ತವ್ಯಸ್ತ, ಇಂದು ರೆಡ್ ಅಲರ್ಟ್ ಘೋಷಣೆ
Copy and paste this URL into your WordPress site to embed
Copy and paste this code into your site to embed