ನಾವು ಗೆಲ್ಲಬಹುದಿತ್ತು ಆದರೆ…; ಫೈನಲ್ ಸೋಲಿನ ಕುರಿತು ದಕ್ಷಿಣ ಆಫ್ರಿಕಾ ನಾಯಕ ಮಾರ್ಕ್ರಮ್ ಹೇಳಿದ್ದಿಷ್ಟು
ಬಾರ್ಬಡೋಸ್: 09ನೇ ಆವೃತ್ತಿಯ ಟಿ20 ವಿಶ್ವಕಪ್ನಲ್ಲಿ ಗೆದ್ದು ಚೋಕರ್ಸ್ ಎಂಬ ಹಣೆಪಟ್ಟಿಯನ್ನು ಕಳಚಿಕೊಳ್ಳಬೇಕೆಂಬ ಇರಾದೆಯಲ್ಲಿದ್ದ ದಕ್ಷಿಣ ಆಫ್ರಿಕಾದ ಕನಸು ಭಗ್ನಗೊಂಡಿದ್ದು, ಟೀಮ್ ಇಂಡಿಯಾ ವಿರುದ್ಧ 7 ರನ್ಗಳ ಸೋಲುಂಡಿದೆ. ಗೆಲ್ಲಬಹುದಾಗಿತ್ತಾ ಪಂದ್ಯವನ್ನು ಸೋಲುಂಡ ಕುರಿತು ದಕ್ಷಿಣ ಆಫ್ರಿಕಾದ ನಾಯಕ ಏಡೆನ್ ಮಾರ್ಕ್ರಮ್ ಮಾತನಾಡಿದ್ದು, ಹಲವು ವಿಚಾರಗಳ ಕುರಿತು ಮಾಹಿತಿ ನೀಡಿದ್ದಾರೆ. ಪೋಸ್ಟ್ ಮ್ಯಾಚ್ ಪ್ರಸೆಂಟೇಷನ್ನಲ್ಲಿ ಈ ಕುರಿತು ಮಾತನಾಡಿದ ಮಾರ್ಕ್ರಮ್, ಸದ್ಯಕ್ಕೆ ನಮಗೆ ಧೈರ್ಯ ತುಂಬಿದೆ ಎಂದು ಹೇಳುತ್ತೇನೆ. ಸೋತಿರುವುದು ನಮಗೆ ನೋವುಂಟು ಮಾಡುತ್ತದೆ. ಆದರೆ, ನಮ್ಮ … Continue reading ನಾವು ಗೆಲ್ಲಬಹುದಿತ್ತು ಆದರೆ…; ಫೈನಲ್ ಸೋಲಿನ ಕುರಿತು ದಕ್ಷಿಣ ಆಫ್ರಿಕಾ ನಾಯಕ ಮಾರ್ಕ್ರಮ್ ಹೇಳಿದ್ದಿಷ್ಟು
Copy and paste this URL into your WordPress site to embed
Copy and paste this code into your site to embed