ನಾವು ಗೆಲ್ಲಬಹುದಿತ್ತು ಆದರೆ…; ಫೈನಲ್​ ಸೋಲಿನ ಕುರಿತು ದಕ್ಷಿಣ ಆಫ್ರಿಕಾ ನಾಯಕ ಮಾರ್ಕ್ರಮ್​ ಹೇಳಿದ್ದಿಷ್ಟು

ಬಾರ್ಬಡೋಸ್​: 09ನೇ ಆವೃತ್ತಿಯ ಟಿ20 ವಿಶ್ವಕಪ್​ನಲ್ಲಿ ಗೆದ್ದು ಚೋಕರ್ಸ್​ ಎಂಬ ಹಣೆಪಟ್ಟಿಯನ್ನು ಕಳಚಿಕೊಳ್ಳಬೇಕೆಂಬ ಇರಾದೆಯಲ್ಲಿದ್ದ ದಕ್ಷಿಣ ಆಫ್ರಿಕಾದ ಕನಸು ಭಗ್ನಗೊಂಡಿದ್ದು, ಟೀಮ್​ ಇಂಡಿಯಾ ವಿರುದ್ಧ 7 ರನ್​ಗಳ ಸೋಲುಂಡಿದೆ. ಗೆಲ್ಲಬಹುದಾಗಿತ್ತಾ ಪಂದ್ಯವನ್ನು ಸೋಲುಂಡ ಕುರಿತು ದಕ್ಷಿಣ ಆಫ್ರಿಕಾದ ನಾಯಕ ಏಡೆನ್​ ಮಾರ್ಕ್ರಮ್​ ಮಾತನಾಡಿದ್ದು, ಹಲವು ವಿಚಾರಗಳ ಕುರಿತು ಮಾಹಿತಿ ನೀಡಿದ್ದಾರೆ. ಪೋಸ್ಟ್​ ಮ್ಯಾಚ್​ ಪ್ರಸೆಂಟೇಷನ್​ನಲ್ಲಿ ಈ ಕುರಿತು ಮಾತನಾಡಿದ ಮಾರ್ಕ್ರಮ್​, ಸದ್ಯಕ್ಕೆ ನಮಗೆ ಧೈರ್ಯ ತುಂಬಿದೆ ಎಂದು ಹೇಳುತ್ತೇನೆ. ಸೋತಿರುವುದು ನಮಗೆ ನೋವುಂಟು ಮಾಡುತ್ತದೆ. ಆದರೆ, ನಮ್ಮ … Continue reading ನಾವು ಗೆಲ್ಲಬಹುದಿತ್ತು ಆದರೆ…; ಫೈನಲ್​ ಸೋಲಿನ ಕುರಿತು ದಕ್ಷಿಣ ಆಫ್ರಿಕಾ ನಾಯಕ ಮಾರ್ಕ್ರಮ್​ ಹೇಳಿದ್ದಿಷ್ಟು