ಬೈಕ್​ಗೆ ಡಿಕ್ಕಿ ಹೊಡೆದ ಅಂಬುಲೆನ್ಸ್​; ಮೂವರು ಸವಾರರು ಸಾವು

ಶಿವಮೊಗ್ಗ: ಅಂಬುಲೆನ್ಸ್​ ಹಾಗೂ ಬೈಕ್​ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸವಾರರು ಮೃತಪಟ್ಟಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ತರಲಘಟ್ಟದ ಬಳಿ ನಡೆದಿದೆ. ಮೃತರು ಹೊಸಜೋಗ ಗ್ರಾಮದ ನಿವಾಸಿಗಳಾದ ಕಾರ್ತಿಕ್ (27), ಅಜಯ್(25) ಎಂದು ಗುರುತಿಸಲಾಗಿದ್ದು, ಅಂಬುಲೆನ್ಸ್​ ಶಿವಮೊಗ್ಗದಿಂದ ಹಾವೇರಿ ಕಡೆ ತೆರಳುತ್ತಿತ್ತು. ಬೈಕ್​ ಸವಾರರು ಶಿಕಾರಿಪುರದಿಂದ ತಮ್ಮ ಊರಿಗೆ ವಾಪಸ್​ ಹೋಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಅಧಿಕಾರಿಯೊಬ್ಬರು, ಶಿವಮೊಗ್ಗದಿಂದ ಹಾವೇರಿ ಕಡೆಗೆ … Continue reading ಬೈಕ್​ಗೆ ಡಿಕ್ಕಿ ಹೊಡೆದ ಅಂಬುಲೆನ್ಸ್​; ಮೂವರು ಸವಾರರು ಸಾವು