ಅಲ್ಪಸಂಖ್ಯಾತರ ನಿಗಮದಿಂದ ರೈತರಿಗೆ ಬೆಂಬಲ ಬೆಲೆ ನೀಡಿ

ಶಾಸಕ ಯಶ್​ಪಾಲ್​ ಸುವರ್ಣ ಆಗ್ರಹ | ಪ್ರತಿಭಟನೆಯ ಎಚ್ಚರಿಕೆ ವಿಜಯವಾಣಿ ಸುದ್ದಿಜಾಲ ಉಡುಪಿವಾಲ್ಮೀಕಿ ನಿಗಮದ ಹಣವನ್ನು ಕಾಂಗ್ರೆಸ್​ ಸರ್ಕಾರ ಖಾಸಗಿ ಸಂಸ್ಥೆಗೆ ವರ್ಗಾವಣೆ ಮಾಡಿದೆ. ಅದೇರೀತಿಯಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಹಣವನ್ನು ರೈತರಿಗೆ ಬೆಂಬಲ ಬೆಲೆ ನೀಡಲು ಬಳಸಿ ಎಂದು ಉಡುಪಿ ಶಾಸಕ ಯಶ್​ಪಾಲ್​ ಸುವರ್ಣ ಆಗ್ರಹಿಸಿದ್ದಾರೆ. ಉಡುಪಿಯಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಕ್ಕೆ 10 ಸಾವಿರ ಕೋಟಿ ರೂ. ಮೀಸಲಿಟ್ಟಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಆ ಅನುದಾನವನ್ನೂ ಸಹ ಬೇರೆ ಇಲಾಖೆಗಳಿಗೆ ವರ್ಗಾಯಿಸಿ, … Continue reading ಅಲ್ಪಸಂಖ್ಯಾತರ ನಿಗಮದಿಂದ ರೈತರಿಗೆ ಬೆಂಬಲ ಬೆಲೆ ನೀಡಿ