ಅಲ್ಪಸಂಖ್ಯಾತರ ನಿಗಮದಿಂದ ರೈತರಿಗೆ ಬೆಂಬಲ ಬೆಲೆ ನೀಡಿ
ಶಾಸಕ ಯಶ್ಪಾಲ್ ಸುವರ್ಣ ಆಗ್ರಹ | ಪ್ರತಿಭಟನೆಯ ಎಚ್ಚರಿಕೆ ವಿಜಯವಾಣಿ ಸುದ್ದಿಜಾಲ ಉಡುಪಿವಾಲ್ಮೀಕಿ ನಿಗಮದ ಹಣವನ್ನು ಕಾಂಗ್ರೆಸ್ ಸರ್ಕಾರ ಖಾಸಗಿ ಸಂಸ್ಥೆಗೆ ವರ್ಗಾವಣೆ ಮಾಡಿದೆ. ಅದೇರೀತಿಯಲ್ಲಿ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದ ಹಣವನ್ನು ರೈತರಿಗೆ ಬೆಂಬಲ ಬೆಲೆ ನೀಡಲು ಬಳಸಿ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಆಗ್ರಹಿಸಿದ್ದಾರೆ. ಉಡುಪಿಯಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡಿ, ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಕ್ಕೆ 10 ಸಾವಿರ ಕೋಟಿ ರೂ. ಮೀಸಲಿಟ್ಟಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಆ ಅನುದಾನವನ್ನೂ ಸಹ ಬೇರೆ ಇಲಾಖೆಗಳಿಗೆ ವರ್ಗಾಯಿಸಿ, … Continue reading ಅಲ್ಪಸಂಖ್ಯಾತರ ನಿಗಮದಿಂದ ರೈತರಿಗೆ ಬೆಂಬಲ ಬೆಲೆ ನೀಡಿ
Copy and paste this URL into your WordPress site to embed
Copy and paste this code into your site to embed