ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ

ನವದೆಹಲಿ: ಸಂಸದರ ಪ್ರಮಾಣವಚನ ಮುನ್ನ ಕೇಂದ್ರ ಸಚಿವ ಎಚ್​,ಡಿ ಕುಮಾರಸ್ವಾಮಿ ಅವರನ್ನು ಮಾಜಿ ಸಚಿವ ರಮೇಶ್ ಜಾರಕಿಹೊಳಿ ದೆಹಲಿಯ ಕರ್ನಾಟಕ ಭವನದಲ್ಲಿ ಭೇಟಿ ಮಾಡಿ, ಅಭಿನಂದನೆ ತಿಳಿಸಿದರು. ಇದನ್ನೂ ಓದಿ:  ನೀಟ್‌-ಯುಜಿ’ ರದ್ದುಮಾಡಿ ರಾಜ್ಯಗಳೇ ಪರೀಕ್ಷೆ ನಡೆಸಲಿ: ಸಿಎಂ ಮಮತಾ ಆಗ್ರಹ ಇದೇ ವೇಳೆ ಉಭಯ ನಾಯಕರು ಸ್ವಲ್ಪ ಸಮಯ ಪ್ರತ್ಯೇಕವಾಗಿ ಗೌಪ್ಯ ಮಾತುಕತೆ ನಡೆಸಿದರು ಎಂದು ಮೂಲಗಳು ತಿಳಿಸಿವೆ. ನಂತರ ಜೆಡಿಎಸ್ ಮುಖಂಡರಾದ ಬಂಡೆಪ್ಪ ಕಾಶೆಂಪುರ್, ಬಿಜೆಪಿ ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಜೆಡಿಎಸ್ ಸಂಸದ … Continue reading ಕೇಂದ್ರ ಸಚಿವ ಎಚ್‌ಡಿ ಕುಮಾರಸ್ವಾಮಿ ಭೇಟಿ ಮಾಡಿದ ರಮೇಶ್‌ ಜಾರಕಿಹೊಳಿ