ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಮುಂದಾದ ಸರ್ಕಾರ​​​​; ಜೀವಾವಧಿ ಶಿಕ್ಷೆ ಜತೆಗೆ 1 ಕೋಟಿ ರೂ. ದಂಡ

ಲಖನೌ: ಯುಜಿಸಿ ನೆಟ್​ ಪ್ರಶ್ನೆಪತ್ರಿಕೆ ಸೋರಿಕೆ ಬಗ್ಗೆ ಈಗಾಗಲೇ ದೇಶದಲ್ಲಿ ಸಾಕಷ್ಟು ಕೋಲಾಹಲ ಎದ್ದಿದೆ. ಈ ಹಿಂದೆ ಉತ್ತರ ಪ್ರದೇಶದಲ್ಲಿ ಕಾನ್​ಸ್ಟೇಬಲ್​ ನೇಮಕಾತಿ ಮತ್ತು ಆರ್​​ಒ, ಎಆರ್​ಒ ಪರೀಕ್ಷೆಯಲ್ಲಿ ಅಕ್ರಮ ನಡೆದಿದೆ ಎಂದು ತಿಳಿದ ತಕ್ಷಣ ಪರೀಕ್ಷೆಗಳನ್ನು ರದ್ದುಗೊಳಿಸಲಾಗಿತ್ತು. ಸರ್ಕಾರಿ ಪರೀಕ್ಷೆಗಳಲ್ಲಿ ಅಕ್ರಮಗಳನ್ನು ನಿಲ್ಲಿಸಲು ಉತ್ತರಪ್ರದೇಶದ ಯೋಗಿ ಆದಿತ್ಯನಾಥ್​​ ಸರ್ಕಾರ ದೊಡ್ಡ ಹೆಜ್ಜೆ ಇಟ್ಟಿದೆ. ಇದನ್ನು ಓದಿ: ಜುಲೈನಲ್ಲಿ ರಷ್ಯಾಕ್ಕೆ ಪ್ರಧಾನಿ ಮೋದಿ ಭೇಟಿ?; ಮಹತ್ವದ ಒಪ್ಪಂದಗಳಿಗೆ ಸಹಿ ಸಾಧ್ಯತೆ ಪ್ರಶ್ನೆಪತ್ರಿಕೆ ಸೋರಿಕೆ ವಿರುದ್ಧ ಸುಗ್ರೀವಾಜ್ಞೆಗೆ ಪ್ರಸ್ತಾವನೆಯನ್ನು … Continue reading ಪ್ರಶ್ನೆಪತ್ರಿಕೆ ಸೋರಿಕೆ ತಡೆಗೆ ಮುಂದಾದ ಸರ್ಕಾರ​​​​; ಜೀವಾವಧಿ ಶಿಕ್ಷೆ ಜತೆಗೆ 1 ಕೋಟಿ ರೂ. ದಂಡ