ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಸದನದಲ್ಲಿದಿದ್ದರೆ ತಪ್ಪು ಮಾಡುವವರ ಮುಖಕ್ಕೆ ಹೊಡೆಯುತ್ತಿದ್ದೆ ಎಂದ ಮಾಜಿ ಶಾಸಕ

ರಾಯಚೂರು: ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದ 187 ಕೊಟಿ ರೂಪಾಯಿ ಹಗರಣದ ಬಗ್ಗೆ ರಾಜ್ಯದ ಶಾಸಕರು ಮೌನವಾಗಿದ್ದಾರೆ. ನಾನು ಸದನದಲ್ಲಿದಿದ್ದರೆ ತಪ್ಪು ಮಾಡುವವರ ಮುಖಕ್ಕೆ ಹೊಡೆಯುತ್ತಿದ್ದೆ ಎಂದು ಮಾಜಿ ಶಾಸಕ ಕೆ.ಶಿವನಗೌಡ ನಾಯಕ ಗುಡುಗಿದ್ದಾರೆ. ಇದನ್ನೂ ಓದಿ: ದೆಹಲಿ ಏರ್‌ಪೋರ್ಟ್‌ ಮೇಲ್ಛಾವಣಿ ಕುಸಿತ: ಮೃತರಿಗೆ ₹20 ಲಕ್ಷ, ಗಾಯಾಳುಗಳಿಗೆ ₹3 ಲಕ್ಷ ಪರಿಹಾರ ಘೋಷಿಸಿದ ಕೇಂದ್ರ ನಗರದ ಟಿಪ್ಪು ಸುಲ್ತಾನ್ ಉದ್ಯಾನವನದಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣದ ವಿರುದ್ಧ ಬಿಜೆಪಿಯಿಂದ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು ಮಾತನಾಡಿದರು. ವಿಧಾನಸೌಧದಲ್ಲಿ … Continue reading ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ: ಸದನದಲ್ಲಿದಿದ್ದರೆ ತಪ್ಪು ಮಾಡುವವರ ಮುಖಕ್ಕೆ ಹೊಡೆಯುತ್ತಿದ್ದೆ ಎಂದ ಮಾಜಿ ಶಾಸಕ