ನನ್ನ ಕೊನೇ ಉಸಿರಿರೋವರೆಗೂ ಆತನನ್ನು ಮರೆಯಲ್ಲ! ವಿಶ್ವಕಪ್​ ಗೆದ್ದ ಬೆನ್ನಲ್ಲೇ ಕಣ್ಣೀರಿಟ್ಟ ಇರ್ಫಾನ್​ ಪಠಾಣ್​

ನವದೆಹಲಿ: ಹದಿಮೂರು ವರ್ಷಗಳಿಂದ ಕೋಟ್ಯಂತರ ಭಾರತೀಯರು ಈ ಒಂದು ದಿನಕ್ಕಾಗಿ ಕಾಯುತ್ತಿದ್ದರು. 2022ರಲ್ಲಿ ಟಿ20 ವಿಶ್ವಕಪ್​ ಸೆಮಿಫೈನಲ್​ನಲ್ಲಿ ಸೋಲು. ಅದಾದ ಬಳಿಕ 2023ರ ಏಕದಿನ ವಿಶ್ವಕಪ್​ ಫೈನಲ್​ನಲ್ಲಿ ಹೀನಾಯ ಸೋಲಿನಿಂದ ಕೋಟ್ಯಂತರ ಭಾರತೀಯರ ಕನಸು ನುಚ್ಚು ನೂರಾಗಿತ್ತು. ಟೀಮ್​ ಇಂಡಿಯಾದ ನಾಯಕತ್ವ ವಹಿಸಿದ್ದ ರೋಹಿತ್​ ಶರ್ಮರಿಗಂತೂ ಈ ಸೋಲುಗಳು ದಿಕ್ಕೇ ತೋಚದಂತೆ ಮಾಡಿದ್ದವು. ಅಕ್ಷರಶಃ ರೋಹಿತ್​ ಕಣ್ಣೀರು ಹಾಕಿದ್ದರು. ಟೀಮ್​ ಇಂಡಿಯಾ ಕಂಗಾಲಾಗಿತ್ತು. ಆದರೆ, ನಿನ್ನೆಯ ಗೆಲುವು ಎಲ್ಲ ನೋವುಗಳನ್ನು ಅಳಿಸಿ ಹಾಕಿ ಖುಷಿಯ ರಸಭೋಜವನ್ನು ಉಣಬಡಿಸಿತು. … Continue reading ನನ್ನ ಕೊನೇ ಉಸಿರಿರೋವರೆಗೂ ಆತನನ್ನು ಮರೆಯಲ್ಲ! ವಿಶ್ವಕಪ್​ ಗೆದ್ದ ಬೆನ್ನಲ್ಲೇ ಕಣ್ಣೀರಿಟ್ಟ ಇರ್ಫಾನ್​ ಪಠಾಣ್​