ನನ್ನ ಕೊನೇ ಉಸಿರಿರೋವರೆಗೂ ಆತನನ್ನು ಮರೆಯಲ್ಲ! ವಿಶ್ವಕಪ್ ಗೆದ್ದ ಬೆನ್ನಲ್ಲೇ ಕಣ್ಣೀರಿಟ್ಟ ಇರ್ಫಾನ್ ಪಠಾಣ್
ನವದೆಹಲಿ: ಹದಿಮೂರು ವರ್ಷಗಳಿಂದ ಕೋಟ್ಯಂತರ ಭಾರತೀಯರು ಈ ಒಂದು ದಿನಕ್ಕಾಗಿ ಕಾಯುತ್ತಿದ್ದರು. 2022ರಲ್ಲಿ ಟಿ20 ವಿಶ್ವಕಪ್ ಸೆಮಿಫೈನಲ್ನಲ್ಲಿ ಸೋಲು. ಅದಾದ ಬಳಿಕ 2023ರ ಏಕದಿನ ವಿಶ್ವಕಪ್ ಫೈನಲ್ನಲ್ಲಿ ಹೀನಾಯ ಸೋಲಿನಿಂದ ಕೋಟ್ಯಂತರ ಭಾರತೀಯರ ಕನಸು ನುಚ್ಚು ನೂರಾಗಿತ್ತು. ಟೀಮ್ ಇಂಡಿಯಾದ ನಾಯಕತ್ವ ವಹಿಸಿದ್ದ ರೋಹಿತ್ ಶರ್ಮರಿಗಂತೂ ಈ ಸೋಲುಗಳು ದಿಕ್ಕೇ ತೋಚದಂತೆ ಮಾಡಿದ್ದವು. ಅಕ್ಷರಶಃ ರೋಹಿತ್ ಕಣ್ಣೀರು ಹಾಕಿದ್ದರು. ಟೀಮ್ ಇಂಡಿಯಾ ಕಂಗಾಲಾಗಿತ್ತು. ಆದರೆ, ನಿನ್ನೆಯ ಗೆಲುವು ಎಲ್ಲ ನೋವುಗಳನ್ನು ಅಳಿಸಿ ಹಾಕಿ ಖುಷಿಯ ರಸಭೋಜವನ್ನು ಉಣಬಡಿಸಿತು. … Continue reading ನನ್ನ ಕೊನೇ ಉಸಿರಿರೋವರೆಗೂ ಆತನನ್ನು ಮರೆಯಲ್ಲ! ವಿಶ್ವಕಪ್ ಗೆದ್ದ ಬೆನ್ನಲ್ಲೇ ಕಣ್ಣೀರಿಟ್ಟ ಇರ್ಫಾನ್ ಪಠಾಣ್
Copy and paste this URL into your WordPress site to embed
Copy and paste this code into your site to embed