ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಕೊಹ್ಲಿ ನಿವೃತ್ತಿ ಘೋಷಣೆ ಹಿಂದಿರುವ ಅಸಲಿ ಕಾರಣ ಇದು! ಬಿಸಿಸಿಐ ವಿರುದ್ಧ ಆಕ್ರೋಶ
ನವದೆಹಲಿ: ಟಿ20 ವಿಶ್ವಕಪ್ ಟೂರ್ನಿಯ ಲೀಗ್ ಪಂದ್ಯಗಳಲ್ಲಿ ರನ್ ಗಳಿಸಲು ಪರದಾಡಿದ್ದ ವಿರಾಟ್ ಕೊಹ್ಲಿ ಮೇಲೆ ಬಹುತೇಕ ಮಾಜಿ ಕ್ರಿಕೆಟಿಗರು ಕಿಡಿಕಾರಿದ್ದರು. ಆದರೆ, ನಾಯಕ ರೋಹಿತ್ ಶರ್ಮ ಮತ್ತು ಕೋಚ್ ರಾಹುಲ್ ದ್ರಾವಿಡ್ ಮಾತ್ರ ಭರವಸೆ ಇಟ್ಟುಕೊಂಡಿದ್ದರು. ಇಂಗ್ಲೆಂಡ್ ವಿರುದ್ಧ ನಡೆದ ಸೆಮಿಫೈನಲ್ನಲ್ಲಿ ಕೇವಲ 9 ರನ್ ಗಳಿಸಿ ಔಟಾಗುವ ಮೂಲಕ ಕಣ್ಣೀರಿಟ್ಟದ್ದ ಕೊಹ್ಲಿಯನ್ನು ದ್ರಾವಿಡ್ ಮತ್ತು ರೋಹಿತ್ ಸಮಾಧಾನ ಮಾಡಿದ್ದರು. ಕೊಹ್ಲಿಯ ಕಳಪೆ ಫಾರ್ಮ್ ಬಗ್ಗೆ ವರದಿಗಾರರು ಪ್ರಶ್ನಿಸಿದಾಗ ಆತನೊಬ್ಬ ಸ್ಟಾರ್ ಪ್ಲೇಯರ್, ಕ್ರಿಕೆಟ್ ವೃತ್ತಿ … Continue reading ಟಿ20 ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಕೊಹ್ಲಿ ನಿವೃತ್ತಿ ಘೋಷಣೆ ಹಿಂದಿರುವ ಅಸಲಿ ಕಾರಣ ಇದು! ಬಿಸಿಸಿಐ ವಿರುದ್ಧ ಆಕ್ರೋಶ
Copy and paste this URL into your WordPress site to embed
Copy and paste this code into your site to embed