ಎದೆಯಲ್ಲಿ ಕುದಿಯುತ್ತಿದ್ದ ಸೇಡು ಜ್ವಾಲೆಯಂತೆ ಸ್ಫೋಟ; ಈ ಕ್ಷಣಕ್ಕಾಗಿಯೇ ಕಾದು ಕುಳಿತಿದ್ದರು ಅಭಿಮಾನಿಗಳು
ನವದೆಹಲಿ: ನಿನ್ನೆ (ಜೂನ್ 24) ನಡೆದ ಐಸಿಸಿ ಟಿ20 ವಿಶ್ವಕಪ್ ಟೂರ್ನಿಯ ಸೂಪರ್ 8 ಪಂದ್ಯದಲ್ಲಿ ಆಸ್ಟ್ರೇಲಿಯಾ ವಿರುದ್ಧ ಭಾರತ 24 ರನ್ಗಳ ಅಂತರದಿಂದ ಭರ್ಜರಿ ಜಯ ಸಾಧಿಸಿತು. ಈ ಮೂಲಕ ಆಸಿಸ್ ಪಡೆಗೆ ಮಣ್ಣು ಮುಕ್ಕಿಸಿದ ಭಾರತಕ್ಕೆ ಕ್ಯಾಪ್ಟನ್ ರೋಹಿತ್ ಶರ್ಮಾ ಅವರ ಸ್ಪೋಟಕ ಇನ್ನಿಂಗ್ಸ್ ಆಸರೆಯಾಯಿತು. ಆಸ್ಟ್ರೇಲಿಯಾ ವಿರುದ್ಧ 2023ರ ಏಕದಿನ ವಿಶ್ವಕಪ್ ಫೈನಲ್ನಲ್ಲಿನ ಸೋಲಿಗೆ ಈ ಮ್ಯಾಚ್ ಗೆಲ್ಲುವ ಮೂಲಕ ಟೀಮ್ ಇಂಡಿಯಾ ಸೇಡು ತೀರಿಸಿಕೊಂಡಿತು. ಸೋತು ಸುಣ್ಣವಾಗಿರುವ ಆಸಿಸ್, ಸೆಮಿಸ್ ಅವಕಾಶಕ್ಕಾಗಿ … Continue reading ಎದೆಯಲ್ಲಿ ಕುದಿಯುತ್ತಿದ್ದ ಸೇಡು ಜ್ವಾಲೆಯಂತೆ ಸ್ಫೋಟ; ಈ ಕ್ಷಣಕ್ಕಾಗಿಯೇ ಕಾದು ಕುಳಿತಿದ್ದರು ಅಭಿಮಾನಿಗಳು
Copy and paste this URL into your WordPress site to embed
Copy and paste this code into your site to embed