ಚಿತ್ರರಂಗದಲ್ಲಿ ‘ಸಾರಥಿ’ಗಿರುತ್ತ ಉಳಿವು? ಮುಂದಿನ ಚಿತ್ರಗಳ ಕಥೆಯೇನು? ಹೀಗಿದೆ ವರದಿ
ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಕನ್ನಡ ಚಿತ್ರರಂಗದ ಚಾಲೆಂಜಿಂಗ್ ಸ್ಟಾರ್ ದರ್ಶನ್ ಮತ್ತು ಸ್ನೇಹಿತೆ ಪವಿತ್ರಾ ಗೌಡ ಸೇರಿದಂತೆ ಒಟ್ಟು 13 ಆರೋಪಿಗಳು ಇದೀಗ ಬೆಂಗಳೂರು ಪೊಲೀಸರ ಕಸ್ಟಡಿಯಲ್ಲಿದ್ದಾರೆ. ಪವಿತ್ರಾಗೆ ಅಶ್ಲೀಲ ಸಂದೇಶ ಮತ್ತು ಫೋಟೋ ಕಳಿಸಿದ ಎಂಬ ಕಾರಣಕ್ಕೆ ಶೆಡ್ನಲ್ಲಿ ದರ್ಶನ್ ಮತ್ತು ಬಂಧಿತ ಆರೋಪಿಗಳು, ಚಿತ್ರಹಿಂಸೆ ಕೊಟ್ಟು ಹತ್ಯೆಗೈದಿದ್ದಾರೆ ಎಂದು ಪೊಲೀಸರ ವರದಿಯಲ್ಲಿ ತಿಳಿದುಬಂದಿದೆ. ಸದ್ಯ ನಟನ ವಿರುದ್ಧ ನ್ಯಾಯಾಲಯದಲ್ಲಿ ವಿಚಾರಣೆ ಭರದಿಂದ ಸಾಗುತ್ತಿದೆ. ಇದನ್ನೂ ಓದಿ: ಅದಾನಿ ಗ್ರೂಪ್ನ ಈ ಷೇರು ಖರೀದಿಸಲು … Continue reading ಚಿತ್ರರಂಗದಲ್ಲಿ ‘ಸಾರಥಿ’ಗಿರುತ್ತ ಉಳಿವು? ಮುಂದಿನ ಚಿತ್ರಗಳ ಕಥೆಯೇನು? ಹೀಗಿದೆ ವರದಿ
Copy and paste this URL into your WordPress site to embed
Copy and paste this code into your site to embed