ಚಿತ್ರರಂಗದಲ್ಲಿ ‘ಸಾರಥಿ’ಗಿರುತ್ತ ಉಳಿವು​? ಮುಂದಿನ ಚಿತ್ರಗಳ ಕಥೆಯೇನು? ಹೀಗಿದೆ ವರದಿ

ಬೆಂಗಳೂರು: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ಕನ್ನಡ ಚಿತ್ರರಂಗದ ಚಾಲೆಂಜಿಂಗ್ ಸ್ಟಾರ್​ ದರ್ಶನ್​ ಮತ್ತು ಸ್ನೇಹಿತೆ ಪವಿತ್ರಾ ಗೌಡ ಸೇರಿದಂತೆ ಒಟ್ಟು 13 ಆರೋಪಿಗಳು ಇದೀಗ ಬೆಂಗಳೂರು ಪೊಲೀಸರ ಕಸ್ಟಡಿಯಲ್ಲಿದ್ದಾರೆ. ಪವಿತ್ರಾಗೆ ಅಶ್ಲೀಲ ಸಂದೇಶ ಮತ್ತು ಫೋಟೋ ಕಳಿಸಿದ ಎಂಬ ಕಾರಣಕ್ಕೆ ಶೆಡ್​ನಲ್ಲಿ ದರ್ಶನ್​ ಮತ್ತು ಬಂಧಿತ ಆರೋಪಿಗಳು, ಚಿತ್ರಹಿಂಸೆ ಕೊಟ್ಟು ಹತ್ಯೆಗೈದಿದ್ದಾರೆ ಎಂದು ಪೊಲೀಸರ ವರದಿಯಲ್ಲಿ ತಿಳಿದುಬಂದಿದೆ. ಸದ್ಯ ನಟನ ವಿರುದ್ಧ ನ್ಯಾಯಾಲಯದಲ್ಲಿ ವಿಚಾರಣೆ ಭರದಿಂದ ಸಾಗುತ್ತಿದೆ. ಇದನ್ನೂ ಓದಿ: ಅದಾನಿ ಗ್ರೂಪ್​ನ ಈ ಷೇರು ಖರೀದಿಸಲು … Continue reading ಚಿತ್ರರಂಗದಲ್ಲಿ ‘ಸಾರಥಿ’ಗಿರುತ್ತ ಉಳಿವು​? ಮುಂದಿನ ಚಿತ್ರಗಳ ಕಥೆಯೇನು? ಹೀಗಿದೆ ವರದಿ