ಅರವಿಂದ್​ಗೆ ಜಾಮೀನು ಸಿಗದಂತೆ ಷಡ್ಯಂತ್ರ ರೂಪಿಸಲಾಗಿದೆ; ಸುನೀತಾ ಕೇಜ್ರಿವಾಲ್​ ಆರೋಪ

ನವದೆಹಲಿ: ಮದ್ಯ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಕೇಂದ್ರ ತನಿಖಾ ದಳ (ಸಿಬಿಐ) ಬುಧವಾರ ಬಂಧಿಸಿದೆ. ಐದು ದಿನಗಳ ಕಸ್ಟಡಿಗೆ ನೀಡುವಂತೆ ತನಿಖಾ ಸಂಸ್ಥೆ ನ್ಯಾಯಾಲಯಕ್ಕೆ ಮನವಿ ಮಾಡಿದ್ದು, ನ್ಯಾಯಾಲಯ ತನ್ನ ತೀರ್ಪನ್ನು ಕಾಯ್ದಿರಿಸಿತ್ತು. ಇದನ್ನು ಓದಿ: ವಿರೋಧ ಪಕ್ಷದ ನಾಯಕನಾಗಿ ಸದನದಲ್ಲಿ ರಾಹುಲ್​ ಗಾಂಧಿ ಮೊದಲ ಭಾಷಣ; ಹೇಳಿದ್ದೇನು? ಇದೀಗ ಸಿಬಿಐನಿಂದ ಅರವಿಂದ್​​​ ಕೇಜ್ರಿವಾಲ್ ಬಂಧನಕ್ಕೆ ಸಂಬಂಧಿಸಿದಂತೆ ಅವರ ಪತ್ನಿ ಸುನೀತಾ ಕೇಜ್ರಿವಾಲ್ ಅವರು, ಇಡೀ ವ್ಯವಸ್ಥೆಯು … Continue reading ಅರವಿಂದ್​ಗೆ ಜಾಮೀನು ಸಿಗದಂತೆ ಷಡ್ಯಂತ್ರ ರೂಪಿಸಲಾಗಿದೆ; ಸುನೀತಾ ಕೇಜ್ರಿವಾಲ್​ ಆರೋಪ