ಇವರಿಗೋಸ್ಕರ ಆದ್ರೂ ನೀವು ಟಿ20 ವಿಶ್ವಕಪ್ ಗೆಲ್ಲಬೇಕು! ರೋಹಿತ್ ಪಡೆಗೆ ನವಜೋತ್ ಸಿಂಗ್ ಸಿಧು ಮನವಿ
ಗುಯಾನ: ನಿನ್ನೆ (ಜೂ.28) ಇಲ್ಲಿನ ಪ್ರಾವಿಡೆನ್ಸ್ ಕ್ರೀಡಾಂಗಣದಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಸೆಮಿಫೈನಲ್ ಪಂದ್ಯದಲ್ಲಿ 68 ರನ್ಗಳ ಅಂತರದಲ್ಲಿ ಭರ್ಜರಿ ಇಂಗ್ಲೆಂಡ್ ವಿರುದ್ಧ ರೋಹಿತ್ ಪಡೆ ಗೆದ್ದು ಬೀಗಿತು. ಸತತ ಗೆಲುವುಗಳ ಮೂಲಕ ಇದೀಗ ಫೈನಲ್ಗೆ ಪ್ರವೇಶಿಸಿರುವ ಭಾರತ, ಅಂತಿಮ ಹಣಾಹಣಿಯಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು ಎದುರಿಸಲಿದೆ. ಇದನ್ನೂ ಓದಿ: ಹಾವೇರಿ ಭೀಕರ ಅಪಘಾತ; ಮೃತರ ಕುಟುಂಬಕ್ಕೆ ಪರಿಹಾರ ಘೋಷಿಸಿದ ಸಿಎಂ, ಸಂತಾಪ ಸೂಚಿಸಿದ ಗಣ್ಯರು ಟಿ20 ವಿಶ್ವಕಪ್ ಸೆಮಿಫೈನಲ್ ಪಂದ್ಯದಲ್ಲಿ ಟಾಸ್ ಗೆದ್ದ ಇಂಗ್ಲೆಂಡ್ … Continue reading ಇವರಿಗೋಸ್ಕರ ಆದ್ರೂ ನೀವು ಟಿ20 ವಿಶ್ವಕಪ್ ಗೆಲ್ಲಬೇಕು! ರೋಹಿತ್ ಪಡೆಗೆ ನವಜೋತ್ ಸಿಂಗ್ ಸಿಧು ಮನವಿ
Copy and paste this URL into your WordPress site to embed
Copy and paste this code into your site to embed